Fact check: ಸೋಂಕುನಿವಾರಕ ಸಿಂಪಡಣೆಯಿಂದ ವೈರಸ್ ನಾಶ?
ನವದೆಹಲಿ, ಮೇ 17: ''ಈ ಸಾಂಕ್ರಾಮಿಕ ರೋಗವನ್ನು ತಡೆಯಲು ನಾವೆಲ್ಲರೂ ಸಹಕರಿಸಬೇಕು. ಹಾಗೆಯೇ ಈ ಪಿಡುಗಿನಿಂದ ನಾವು ಹೊರಬರಲು ಸಾಕಷ್ಟು ಸಮಯ ಬೇಕು ಎನ್ನುವುದನ್ನು ಅರಿತುಕೊಳ್ಳಬೇಕು'' ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಪ್ರಕಟಿಸಿದೆ. ಆದರೆ, ಸೋಂಕುನಿವಾರಕ ಸಿಂಪಡಣೆಯಿಂದ ವೈರಸ್ ನಾಶಪಡಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ ಎಂಬ ತಪ್ಪು ಮಾಹಿತಿ ಹಲವು ಮಾಧ್ಯಮ, ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿದ್ದು, ರಸ್ತೆ, ಮನೆ, ಅಂಗಡಿ, ಮಳಿಗೆಗಳಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸುವುದರಿಂದ ಕೊರೊನಾವೈರಸ್ ಸೋಂಕು ತೊಲಗಿಸಲು ಸಾಧ್ಯವಿಲ್ಲ.
ವಸ್ತುಗಳ ಮೇಲೆ ವೈರಸ್ ಎಷ್ಟು ಕಾಲ ಜೀವಂತ ಇರಬಲ್ಲದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸೋಂಕಿತ ವ್ಯಕ್ತಿ ಬಳಸಿಕ ವಸ್ತುಗಳನ್ನು ಆರೋಗ್ಯವಂತರು ಬಳಸಿದಂತೆ ತಡೆಗಟ್ಟಲು ಸೋಂಕು ನಿವಾರಕ ಸಿಂಪಡಣೆ ಮಾಡುವುದು ಜಾರಿಯಲ್ಲಿದೆ.

ಆದರೆ, ಅನಗತ್ಯವಾಗಿ ರಾಸಾಯನಿಕಗಳನ್ನು ಸಿಂಪಡಿಸುವುದರಿಂದ ಆರೋಗ್ಯವಂತರಿಗೆ ದೈಹಿಕ ಹಾಗೂ ಮಾನಸಿಕವಾಗಿ ಕೆಟ್ಟ ಅಪ್ರಿಣಾಮ ಬೀರುವ ಸಾಧ್ಯತೆಯಿದೆ. ಕ್ಲೋರೊನ್ ಅಥವಾ ಇನ್ಯಾವುದೇ ಕೆಮಿಕಲ್ ಬಳಸುವುದರಿಂದ ಕಣ್ಣು, ಹೊಟ್ಟೆ, ಚರ್ಮಕ್ಕೆ ಹಾನಿಯಾಗುತ್ತದೆ. ಸೋಂಕು ನಿವಾರಕ ಸಿಂಪಡಣೆಯಿಂದ ವೈರಸ್ ಹರಡುವುದನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications