ಪೌರತ್ವ: ಮೋದಿ ವಿರುದ್ದ ತಿರುಗಿಬಿದ್ದ ಪತ್ನಿ ಜಶೋಧಾ ಬೆನ್, ಸತ್ಯಾಸತ್ಯತೆ
ನವದೆಹಲಿ, ಜ 23: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಕಬ್ಬಿಣದ ಕಡಲೆಯಂತಾಗಿರುವ ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ದದ ಹೋರಾಟದ ಕಾವು ಕಮ್ಮಿಯಾಗುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ.
"ಯಾವುದೇ ಕಾರಣಕ್ಕೂ ಮಸೂದೆಯನ್ನು ಹಿಂದಕ್ಕೆ ಪಡೆಯುವುದಿಲ್ಲ" ಎಂದು ಹೇಳಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಈ ಬಗ್ಗೆ, ಬಹಿರಂಗ ಚರ್ಚೆಗೆ ಬನ್ನಿ ಎಂದು ವಿರೋಧ ಪಕ್ಷಗಳಿಗೆ ಸವಾಲು ಎಸೆದಿದ್ದಾರೆ.
ಈ ನಡುವೆ, "ಸ್ವತಃ ಪ್ರಧಾನಿ ಮೋದಿಯವರ ಪತ್ನಿ ಜಶೋಧ ಬೆನ್, ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ದ ತಿರುಗಿಬಿದ್ದು, ಹೋರಾಟಕ್ಕೆ ಇಳಿದಿದ್ದಾರೆ" ಎನ್ನುವ ಸುದ್ದಿ, ಫೋಟೋ ಜೊತೆ, ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
Recommended Video

"ದೆಹಲಿಯ ಶಹೀನಾ ಭಾಗ್ನಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಮೋದಿ ಪತ್ನಿ ಜಶೋಧಾ ಬೆನ್ ಭಾಗಿ" ಎನ್ನುವ ಒಕ್ಕಣೆಯ ಮೂಲಕ ಹರಿದಾಡಿದ ಪೋಸ್ಟ್, ಸುದ್ದಿವಾಹಿನಿಗಳಲ್ಲಿ ಭರ್ಜರಿ ಚರ್ಚೆಗೆ ಆಹಾರವಾಗಿತ್ತು.
ದೀಪಿಕಾ ಸಿಂಗ್ ರಾವತ್ ಎನ್ನುವವರು ಇದನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದು ಸಿಕ್ಕಾಪಟ್ಟೆ ಶೇರ್ ಆಗಿದ್ದವು. ಇದರ ಸತ್ಯಾಸತ್ಯತೆಯ ಏನಿರಬಹುದು ಎಂದು ಫಾಸ್ಟ್ ಚೆಕ್ ಮಾಡಿದಾಗ ಇದೊಂದು ಹಳೆಯ ಪೋಸ್ಟ್ ಎನ್ನುವುದು ಬಹಿರಂಗವಾಗಿದೆ.
ಮುಂಬೈನಲ್ಲಿ ಮೂರು ವರ್ಷದ ಹಿಂದೆ ನಡೆದ ಪ್ರತಿಭಟನೆಯ ಫೋಟೋ ಇದಾಗಿದೆ. ಮುಂಬೈನಲ್ಲಿರುವ ಸ್ಲಂಗಳನ್ನು ತೆರೆವುಗೊಳಿಸಲು ಮುಂದಾಗಿದ್ದ ಅಂದಿನ ಸರಕಾರದ ವಿರುದ್ದ ಜಶೋಧಾ ಬೆನ್ ಸ್ಥಳೀಯರ ಜೊತೆಗೆ ಒಟ್ಟಾಗಿ ಪ್ರತಿಭಟನೆ ನಡೆಸಿದ ಫೋಟೋವನ್ನು ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಲಲಾಗಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications