Fake: ಲಡಾಕ್ ಕಾರ್ಯದರ್ಶಿ ಹೊಗಳಿ ಅಜಿತ್ ದೋವಲ್ ಪತ್ರ
ನವದೆಹಲಿ, ಮೇ 31: ಕೊರೊನಾವೈರಸ್ ಕಾಟದ ನಡುವೆ ಗಡಿಭಾಗದಲ್ಲಿ ಚೀನಾದಿಂದ ಉದ್ವಿಗ್ನ ಪರಿಸ್ಥಿತಿಯನ್ನು ಭಾರತ ಎದುರಿಸುತ್ತಿದೆ. ಈ ನಡುವೆ ಗಡಿಯಲ್ಲಿ ಪರಿಸ್ಥಿತಿ ಸುಧಾರಿಸಲು ತೆಗೆದುಕೊಂಡ ಕ್ರಮಗಳನ್ನು ಪ್ರಶಂಸಿಸಿ ಲಡಾಕ್ ಕಾರ್ಯದರ್ಶಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಲಡಾಕ್ ಆಯುಕ್ತರು ಹಾಗೂ ಕಾರ್ಯದರ್ಶಿಗಳನ್ನು ಪ್ರಶಂಸಿಸಿ ಎನ್ಎಸ್ ಎ ಅಜಿತ್ ಅವರು ಬರೆದಿರುವ ಪತ್ರ ಇಲ್ಲಿದೆ. ಎಲ್ಲಾ ಏಜೆನ್ಸಿ, ಸರ್ಕಾರಿ ಸಂಸ್ಥೆಗಳ ಒಗ್ಗೂಡಿದ ಪ್ರಯತ್ನದಿಂದ ಚೀನಾದ ಕೆಟ್ಟ ಯೋಜನೆಯನ್ನು ಹತ್ತಿಕ್ಕಲು ಸಾಧ್ಯವಾಯಿತು. ನಿಮ್ಮ ಪ್ರಯತ್ನ ಹೀಗೆ ಮುಂದುವರೆಯಲಿ ಎಂದು ರಿಗ್ಜಿನ್ ಸಾಂಫೆಲ್ ಅವರಿಗೆ ಬರೆದಿದ್ದಾರೆ ಎಂಬ ಪತ್ರ ಇಂಟರ್ನೆಟ್ ನಲ್ಲಿ ಹರಿದಾಡುತ್ತಿದೆ.

ಸತ್ಯಾಸತ್ಯತೆ: ಆದರೆ, ಇದೊಂಡು ನಕಲಿ ಪತ್ರವಾಗಿದ್ದು, ಭಾರತ ಹಾಗೂ ಚೀನಾ ನಡುವಿನ ಗಡಿ ಬಿಕ್ಕಟ್ಟು ತಿಳಿಗೊಳ್ಳುವ ಸಮಯದಲ್ಲಿ ಈ ಪತ್ರವನ್ನು ಹರಿಬಿಡಲಾಗಿದೆ. ಈ ರೀತಿ ಯಾವುದೇ ಪತ್ರವನ್ನು ಎನ್ಎಸ್ ಎ ಬರೆದಿಲ್ಲ. ಈ ನಡುವೆ ಭಾರತ ಹಾಗೂ ಚೀನಾ ನಡುವಿನ ಗಡಿ ಸಮಸ್ಯೆಯನ್ನು ಬಗೆಹರಿಸಲು ನಾನು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಆಫರನ್ನು ಉಭಯ ದೇಶಗಳು ತಿರಸ್ಕರಿಸಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications