ಒಂದು ವರ್ಷದ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ನಿಮ್ಮ ಹೃದಯ ಮಿಡಿಯಲಿ
ಒಂದು ವರ್ಷದ ಹಿಂದೆ ಪ್ರಭಾಕರನ್ ಪುದುಚೆರಿಯ ಮಹಾತ್ಮಾ ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ್ದ. ಹುಟ್ಟುವಾಗಲೇ ಆತನಿಗೆ ಬೆರಳಿರಲಿಲ್ಲ.ಆಗಲೇ ವೈದ್ಯರು ಈತನಿಗೆ ಜನ್ಮಜಾತ ರೋಗವಿರಬಹುದು ಎಂದು ಅನಿಸಿಕೆ ವ್ಯಕ್ತಪಡಿಸಿದ್ದರು.
ಕೆಲ ತಿಂಗಳ ಬಳಿಕ ವೈದ್ಯರ ನಿರೀಕ್ಷೆ ನಿಜವಾಗಿ ಪ್ರಭಾಕರನ್ಗೆ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳಿರುವುದು ಖಾತ್ರಿಯಾಯಿತು.
ಪ್ರಭಾಕರನ್ ಪಾಲಕರಾದ ಕುಮಾರ್ ಹಾಗೂ ಸುಮತಿ ಮಂಗಲಂಪೆಟ್ಟಾಯ್ನಲ್ಲಿ ನೆಲೆಸಿದ್ದು, ಮೂಲತಃ ಕೂಲಿಕಾರ್ಮಿಕರಾಗಿದ್ದಾರೆ. ತಂದೆ ಕುಮಾರ್ ಹಮಾಲಿಯಾಗಿದ್ದರೆ ಸುಮತಿ ಮನೆಗೆಲಸ ಮಾಡುತ್ತಿದ್ದಾರೆ. ಪ್ರಭಾಕರನ್ಗೆ ಓರ್ವ ಅಣ್ಣನೂ ಇದ್ದಾನೆ.

ಹುಟ್ಟಿನಿಂದಲೂ ಶೀತ, ಕೆಮ್ಮಿನಿಂದ ಬಳಲುತ್ತಿದ್ದ ಪ್ರಭಾಕರನ್ ಆರೋಗ್ಯ ರಕ್ಷಣೆಗೆ ಪಾಲಕರು ಸಾಕಷ್ಟು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದು, ಹಣವನ್ನೂ ಕಳೆದುಕೊಂಡಿದ್ದಾರೆ, ಆದರೆ ಈಗ ಪ್ರಭಾಕರನ್ಗೆ ಸೂಕ್ತ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಈತನ ಚಿಕಿತ್ಸೆಗೆ ಚೆನ್ನೈನ ಎಂಐಒಟಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ, ಆದರೆ ಈ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸುವ ಸವಲತ್ತನ್ನು ಕುಮಾರ್ ಹೊಂದಿಲ್ಲ.

ಪ್ರಭಾಕರನ್ಗೆ ಟಿಎಪಿವಿಸಿ ರಿಸ್ಟ್ರಿಕ್ಟೀವ್ ಎಎಸ್ಡಿ, ಮಲ್ಟಿಪಲ್ ಮಸ್ಕ್ಯುಲರ್ ವಿಎಸ್ಡಿ, ಎಸ್ಪಿಪಿಎ ಬ್ಯಾಂಡ್ ಸಮಸ್ಯೆಗಳಿರುವುದು ಪರೀಕ್ಷೆಗಳಿಂದ ತಿಳಿದುಬಂದಿದೆ. ಪ್ರಭಾಕರನ್ಗೆ ತುರ್ತಾಗಿ ಟಿಎಪಿವಿಸಿ ಶಸ್ತ್ರಚಿಕಿತ್ಸೆ, ಕ್ಲೋಷರ್ ಎಎಸ್ಡಿ, ಕ್ಲೋಷರ್ ಆಫ್ ಮಲ್ಟಿಪಲ್ ಮಸ್ಕ್ಯುಲರ್ ವಿಎಸ್ಡಿ, ಪಿಎ ಬ್ಯಾಂಡಿಂಗ್ ಮತ್ತು ಮರುನಿರ್ಮಾಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಒಟ್ಟಾರೆ ಈ ವೈದ್ಯಕೀಯ ಚಿಕಿತ್ಸೆಗಳಿಗೆ 3 ಲಕ್ಷ 60 ಸಾವಿರ ಖರ್ಚಾಗುವ ನಿರೀಕ್ಷೆ ಇದ್ದು, ಇದರಲ್ಲಿ ಶಸ್ತ್ರ ಚಿಕಿತ್ಸೆ, ಐಸಿಯು, ಆಸ್ಪತ್ರೆಯಲ್ಲಿನ ವಾಸ ಹಾಗೂ ನಂತರದ ವೈದ್ಯಕೀಯ ನೆರವು ಸೇರಿದೆ.
ಈ ಪುಟ್ಟ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ದಾನ ನೀಡಲು ಬಯಸುವವರು ಈ ಲಿಂಕ್ ಕ್ಲಿಕ್ ಮಾಡಬಹುದು
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications