Breaking: ಆರ್ಥಿಕ ಸಮಸ್ಯೆ: ಕಾರಿನಲ್ಲಿಯೇ ಪತ್ನಿ, ಮಗನಿಗೆ ಬೆಂಕಿ ಹಚ್ಚಿದ ವ್ಯಕ್ತಿ
ನಾಗ್ಪುರ, ಜುಲೈ 20: ಹಣಕಾಸಿನ ತೊಂದರೆಯಿಂದ ನಾಗ್ಪುರದ ಉದ್ಯಮಿಯೊಬ್ಬರು ಮಂಗಳವಾರ ಮಧ್ಯಾಹ್ನ ತನ್ನ ಕಾರಿನಲ್ಲಿಯೇ ತನ್ನ ಕುಟುಂಬಕ್ಕೆ ಬೆಂಕಿ ಹಚ್ಚಿ, ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಆತ ಮೃತಪಟ್ಟಿದ್ದಾರೆ.
ಬೆಂಕಿ ತಾಪದಿಂದ ಕಾರಿನ ಬಾಗಿಲು ತೆಗೆದು ಹೊರಬರುವಲ್ಲಿ ಆತನ ಪತ್ನಿ ಮತ್ತು ಮಗ ಯಶಸ್ವಿಯಾಗಿದ್ದಾರೆ. ಆದರೆ, ಇಬ್ಬರು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ.
58 ವರ್ಷದ ರಾಮರಾಜ್ ಭಟ್ ಅವರು ತಮ್ಮ ಕುಟುಂಬವನ್ನು ಊಟಕ್ಕೊಂದು ಹೋಟೆಲ್ಗೆ ಕರೆದೊಯ್ದಿದ್ದರು. ದಾರಿಯಲ್ಲಿ ಇದ್ದಕ್ಕಿದ್ದಂತೆ ಗಾಡಿ ನಿಲ್ಲಿಸದೆ ತಮ್ಮ ಕಾರನ್ನು ಬೇರೆಡೆಗೆ ಓಡಿಸಿದ್ದಾರೆ. ಬಳಿಕ ಅವರು ಪ್ರತಿಕ್ರಿಯಿಸುವ ಮೊದಲೇ ಆತ ತನ್ನ ಪತ್ನಿ ಹಾಗೂ ಮಗನ ಮೇಲೆ ಪೆಟ್ರೋಲ್ ಸುರಿದು, ತಾನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ತೀವ್ರ ಸುಟ್ಟಗಾಯಗಳಿಂದ ರಾಮರಾಜ್ ಭಟ್ ಅಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ 57 ವರ್ಷದ ಸಂಗೀತಾ ಭಟ್ ಮತ್ತು 25 ವರ್ಷದ ಮಗ ನಂದನ್, ಬೆಂಕಿ ತಾಪ ತಡೆಯಲಾಗದೇ ಹೇಗೋ ಬಾಗಿಲು ತೆರೆದು ಕಾರಿನಿಂದ ಜಿಗಿದಿದ್ದಾರೆ. ಆದರೆ, ಅವರು ಸಹ ತೀವ್ರವಾಗಿ ಸುಟ್ಟುಹೋಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಸುಟ್ಟು ಕರಕಲಾದ ಕಾರಿನಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಒಂದು ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದು, ಉದ್ಯಮಿ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications