ಹಿಂದೂ ಭಾವನೆಗೆ ಧಕ್ಕೆ, ಸಲ್ಮಾನ್ ಖಾನ್ ವಿರುದ್ಧ ಎಫ್ಐಆರ್ ?
ಪಾಟ್ನಾ, ಸೆಪ್ಟೆಂಬರ್ 13 : ಸಲ್ಮಾನ್ ಖಾನ್ ಅವರ ನಿರ್ಮಾಣದ 'ಲವ್ ರಾತ್ರಿ' ಚಿತ್ರಕ್ಕೆ ಕಟಂಕ ಎದುರಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂಥ ಶೀರ್ಷಿಕೆ ಬಳಸಲಾಗಿದೆ ಎಂದು ದೂರು ಸಲ್ಲಿಸಲಾಗಿದೆ.
ಬಿಹಾರ ಮುಜಾಫರ್ ನಗರ ಕೋರ್ಟ್ ದೂರನ್ನು ಸ್ವೀಕರಿಸಿದ್ದು, ಚಿತ್ರ ನಿರ್ಮಿಸಿರುವ ಸಲ್ಮಾನ್ ಖಾನ್ ಅವರ ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ದಾಖಲಿಸುವಂತೆ ಸೂಚಿಸಿದೆ.
ನವರಾತ್ರಿಗೆ ಪ್ರಾಸವಾಗಿರುವಂತೆ ಲವ್ ರಾತ್ರಿಯನ್ನು ಶೀರ್ಷಿಕೆಯಾಗಿ ಬಳಸಲಾಗಿದೆ. ಇದು ದೇವಿ ದುರ್ಗಾಮಾತೆಗೆ ಮಾಡಿರುವ ಅಪಮಾನ ಎಂದು ದೂರಿನಲ್ಲಿ ಹೇಳಲಾಗಿದ್ದು, ಸಲ್ಮಾನ್ ಖಾನ್ ಸೇರಿದಂತೆ 7 ಮಂದಿ ವಿರುದ್ಧ ದೂರು ನೀಡಲಾಗಿದೆ.

ಇದಕ್ಕೂ ಮುನ್ನ ಚಿತ್ರದ ಶೀರ್ಷಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್ ನ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರು ಕಿಡಿಕಾರಿದ್ದರು. ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸುವುದಾಗಿ ಬೆದರಿಕೆ ಒಡ್ಡಿದರು. ಹಿಂದೂಗಳ ಪವಿತ್ರ ಹಬ್ಬ ನವರಾತ್ರಿಯ ಸಂದರ್ಭದಲ್ಲಿ 'ಲವ್ ರಾತ್ರಿ' ಎಂಬ ಚಿತ್ರ ಬಂದರೆ ಹಿಂದೂಗಳಿಗೆ ಸಹಿಸಲು ಸಾಧ್ಯವಾಗುವುದಿಲ್ಲ.
Bihar's Muzaffarpur Court gives orders to file FIR against Salman Khan and 7 other actors after a complaint was filed by an advocate against him and his production 'Loveratri' alleging that the title of the film hurts Hindu sentiments.
— ANI (@ANI) September 12, 2018
ಆಯುಷ್ ಶರ್ಮ ಹಾಗೂ ವಾರಿನಾ ಹುಸೇನ್ ಅವರ ಚೊಚ್ಚಲ ಚಿತ್ರ ಇದಾಗಿದ್ದು, ಅಕ್ಟೋಬರ್ 05ರಂದು ತೆರೆಗೆ ಬರಲು ಸಿದ್ಧವಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications