35 ಪ್ರಯಾಣಿಕರನ್ನು ಬಿಟ್ಟು ಅಮೃತಸರ ಏರ್ಪೋರ್ಟ್ನಿಂದ ಆಕಾಶಕ್ಕೆ ಜಿಗಿದ ವಿಮಾನ
ಸಿಂಗಾಪುರಕ್ಕೆ ಹೋಗುವ ವಿಮಾನವೊಂದು ಅಮೃತಸರ ವಿಮಾನ ನಿಲ್ದಾಣದಲ್ಲಿ 35 ಪ್ರಯಾಣಿಕರನ್ನು ಬಿಟ್ಟು ನಿಗದಿತ ಸಮಯಕ್ಕಿಂತ ಗಂಟೆಗಳ ಮುಂಚಿತವಾಗಿ ಹೊರಟು ಭಾರಿ ಗೊಂದಲವನ್ನು ಉಂಟುಮಾಡಿತು. ಸ್ಕೂಟ್ ಏರ್ಲೈನ್ ವಿಮಾನ ರಾತ್ರಿ 7.55 ಕ್ಕೆ ಹೊರಡಬೇಕಿತ್ತು ಆದರೆ ಅದು 3 ಗಂಟೆಗೆ ಟೇಕ್ ಆಫ್ ಆಗಿದೆ. ವಿಮಾನದ ಸಮಯದಲ್ಲಿ ಬದಲಾವಣೆಯ ಬಗ್ಗೆ ಇ-ಮೇಲ್ ಮೂಲಕ ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಇ-ಮೇಲ್ ಪರಿಶೀಲಿಸಿ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರೊಂದಿಗೆ ವಿಮಾನ ಹಾರಿತು ಎಂದು ಅದು ಹೇಳಿದೆ. ಈ ತಿಂಗಳ ಆರಂಭದಲ್ಲಿ, ಗೋ ಫಸ್ಟ್ ವಿಮಾನ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹಾರಿತ್ತು.
ಕಳೆದ ವಾರವಷ್ಟೇ ಬೆಂಗಳೂರಿನಿಂದ ವಿಮಾನವೊಂದು ಟೇಕಾಫ್ ಆಗಿ ತನ್ನ 50 ಪ್ರಯಾಣಿಕರನ್ನು ಬಿಟ್ಟು ಆಕಾಶಕ್ಕೆ ಜಿಗಿದಿತ್ತು. 'ಗೋ ಫಸ್ಟ್' ವಿಮಾನ ಸಂಸ್ಥೆಯ ಎಡವಟ್ಟಿನಿಂದ ಈ ಘಟನೆ ನಡೆದಿತ್ತು. ಗೋ ಫಸ್ಟ್ ವಿಮಾನಯಾನ ಸಂಸ್ಥೆಯು ನಿರ್ಲಕ್ಷ್ಯ ತೋರಿಸಿದೆ ಎಂದು ಪ್ರಯಾನಿಕರು ಟ್ವಿಟರ್ನಲ್ಲಿ ಆರೋಪಿಸಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಜಿ8 116 ವಿಮಾನವು ಸೋಮವಾರ ಬೆಳಿಗ್ಗೆ 6.30 ರ ಸುಮಾರಿಗೆ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಟೇಕ್ ಆಫ್ ಆಗಿದೆ ಎಂದು ಟ್ವಿಟರ್ನಲ್ಲಿ ತಿಳಿಸಲಾಗಿದೆ. ಈ ಟ್ವಿಟ್ಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಖ್ಯಾತೆಯನ್ನು ಟ್ಯಾಗ್ ಮಾಡಲಾಗಿತ್ತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications