ಕೇರಳದಲ್ಲಿ ಪುನರ್ವಸತಿಗೆ ಕೋಟ್ಯಾಂತರ ರೂಪಾಯಿ ನೀಡಿದ ಬಿಜೆಪಿ ಸರಕಾರಗಳು
ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಹೆಚ್ಚಿನ ರಾಜ್ಯಗಳು, ಕೇರಳದ ಪ್ರವಾಹ ಸಂತ್ರಸ್ತರು ಮತ್ತು ಪುನರ್ವಸತಿಗಾಗಿ, ಕೋಟ್ಯಾಂತರ ರೂಪಾಯಿಯ ಪರಿಹಾರದ ಮೊತ್ತವನ್ನು ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಿಕೊಟ್ಟಿದೆ.
ಪ್ರಾಥಮಿಕ ಲೆಕ್ಕಾಚಾರದ ಪ್ರಕಾರ 19,512 ಕೋಟಿ ರೂಪಾಯಿ ನಷ್ಟವಾಗಿದ್ದು, ಎಲ್ಲರೂ ಉದಾರದಿಂದ ರಾಜ್ಯದ ಈ ಕಷ್ಟದ ಸಮಯದಲ್ಲಿ ಸಹಾಯ ಮಾಡಬೇಕೆಂದು ಕೇರಳದ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದರು. ತುರ್ತು ಅವಶ್ಯಕತೆಗಾಗಿ ನೂರು ಕೋಟಿ ರೂಪಾಯಿ ನಂತರ ಐನೂರು ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರ ನೀಡಿತ್ತು.
ಇದಲ್ಲದೇ, ಮೃತಪಟ್ಟ ಕುಟುಂಬಗಳಿಗೆ ಎರಡು ಲಕ್ಷ ಮತ್ತು ಗಾಯಗೊಂಡವರಿಗೆ ಐವತ್ತು ಸಾವಿರ ರೂಪಾಯಿ ಪರಿಹಾರದ ಮೊತ್ತವನ್ನು ಪ್ರಧಾನಿ ಘೋಷಿಸಿದ್ದರು. ಮಾನವೀಯತೆಗೆ ಬೆಲೆಕೊಡದೇ, ಕೇರಳದ ಇಂತಹ ಸಂಕಷ್ಟದ ವೇಳೆಯೂ ದೇಣಿಗೆ ನೀಡದೇ ಬಿಜೆಪಿ ರಾಜಕೀಯ ಮಾಡುತ್ತಿದೆ ಎನ್ನುವ ಸುಳ್ಳು ಸಂದೇಶಗಳು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಇದುವರೆಗೆ, ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಿಜೆಪಿ ಮತ್ತು ಇತರ ರಾಜ್ಯಗಳಿಂದ ಬಂದ , ಪರಿಹಾರದ ಮೊತ್ತ ಈ ರೀತಿಯಿದೆ:
| ಮಹಾರಾಷ್ಟ್ರ | 20 ಕೋಟಿ |
| ಉತ್ತರಪ್ರದೇಶ | 15 ಕೋಟಿ |
| ಗುಜರಾತ್ | 10 ಕೋಟಿ |
| ಹರ್ಯಾಣ | 10 ಕೋಟಿ |
| ಛತ್ತೀಸಗಢ | 3 ಕೋಟಿ |
| ಬಿಹಾರ | 10 ಕೋಟಿ |
| ಮಧ್ಯಪ್ರದೇಶ | 10 ಕೋಟಿ |
| ರಾಜಸ್ಥಾನ | 10 ಕೋಟಿ |
| ಉತ್ತರಾಖಂಡ | 5 ಕೋಟಿ |
| ಜಾರ್ಖಂಡ | 5 ಕೋಟಿ |
| ಮಣಿಪುರ | 2 ಕೋಟಿ |
| ಹಿಮಾಚಲ ಪ್ರದೇಶ | 5 ಕೋಟಿ |
| ತೆಲಂಗಾಣ | 25 ಕೋಟಿ |
| ಕರ್ನಾಟಕ | 10 ಕೋಟಿ |
| ದೆಹಲಿ | 10 ಕೋಟಿ |
| ಒರಿಸ್ಸಾ | 10 ಕೋಟಿ |
| ತಮಿಳುನಾಡು | 10 ಕೋಟಿ |
| ಆಂಧ್ರಪ್ರದೇಶ | 10 ಕೋಟಿ |
| ಪುದುಚೇರಿ | 1 ಕೋಟಿ |
| ಪಂಜಾಬ್ | 10 ಕೋಟಿ |
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications