ಹರ್ಯಾಣದಲ್ಲಿ ಒಂದೇ ಗಂಟೆಯಲ್ಲಿ 6 ಕೊಲೆ ಮಾಡಿದ ಹಂತಕ ಸೆರೆ

ಪುಲ್ವಾಲ(ಹರ್ಯಾಣ), ಜನವರಿ, 02: ಮಾಜಿ ಸೇನಾಧಿಕಾರಿಯೊಬ್ಬರು ಕೇವಲ ಒಂದು ಗಂಟೆಯ ಅವಧಿಯಲ್ಲಿ ಆರು ಜನರನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಸಾಯಿಸಿದ ದಾರುಣ ಘಟನೆ ಹರ್ಯಾಣದ ಪುಲ್ವಾಲದಲ್ಲಿ ನಡೆದಿದೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಹಂತಕನನ್ನು ಬಂಧಿಸಲಾಗಿದ್ದು, ಆತ ಮಾನಸಿಕ ದೌರ್ಬಲ್ಯದಿಂದ ಬಳಲುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Former army officer in Haryana kills 6 men in an hour

ಹಂತಕನನ್ನು ನರೇಶ್ ಧಾಂಕಡ್ ಎಂದು ಗುರುತಿಸಲಾಗಿದೆ. ಈತ ಮಾಜಿ ಸೇನಾಧಿಕಾರಿಯಾಗಿದ್ದರು. ಕೆಲವರು ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.

ಜ.2 ರ ಬೆಳಿಗ್ಗೆ 2.30 ರಿಂದ 3.30ರವರೆಗೆ ಈತ ಆರು ಕೊಲೆ ಮಾಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈತ ಕಬ್ಬಿಟದ ಸಲಾಕೆ ಹಿಡಿದು ಓಡಾಡುತ್ತಿದ್ದುದು ದಾಖಲಾಗಿದೆ.

ತಡೆಯಲು ಬಂದ ಓರ್ವ ಭದ್ರತಾ ಸಿಬ್ಬಂದಿ ಮತ್ತು ರಸ್ತೆಯಲ್ಲಿದ್ದ ಓರ್ವ ಭಿಕ್ಷುಕನ್ನನ್ನೂ ಈತ ಸಾಯಿಸಿದ್ದಾನೆಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+