Manohar Singh Gill: ಕಾಂಗ್ರೆಸ್ ಕೇಂದ್ರ ಮಾಜಿ ಸಚಿವ ನಿಧನ
ಬೆಂಗಳೂರು, ಅಕ್ಟೋಬರ್ 15: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ, ಕೇಂದ್ರದ ಮಾಜಿ ಸಚಿವ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ, ಕಾಂಗ್ರೆಸ್ ನಾಯಕ 'ಮನೋಹರ್ ಸಿಂಗ್ ಗಿಲ್' ದಕ್ಷಿಣ ದೆಹಲಿಯ ಸಾಕೇತ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಅವರ ನಿಧನಕ್ಕೆ ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಭಾರತದ ಮುಖ್ಯ ಚುನಾವಣೆ ಆಯುಕ್ತರಾಗಿ ಅವರು 1996 ರಿಂದ 2001 ರವರೆಗೆ ಕಾರ್ಯ ನಿರ್ವಹಿಸಿದ್ದಾರೆ. ಅದಕ್ಕು ಮೊದಲು ಅವರು ಕಾಂಗ್ರೆಸ್ ಸರ್ಕಾರದದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮತ್ತು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕೇಂದ್ರದ ವಿವಿಧ ಕಾತೆ ನಿರ್ವಹಿಸಿದ ಅವನುಭವ ಹೊಂದಿದ್ದರು.

ಪಂಜಾಬ್ ಕೇಡರ್ನಿಂದ ಮಾಜಿ ಭಾರತೀಯ ಆಡಳಿತ ಸೇವೆಗಳ (IAS) ಅಧಿಕಾರಿಯಾದ 'ಮನೋಹರ್ ಸಿಂಗ್ ಗಿಲ್' ಅವರು 2004 ರಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ರಾಜ್ಯಸಭೆಗೆ ಆಯ್ಕೆ ಆದರು. 1980 ರ ದಶಕದಲ್ಲಿ ಪಂಜಾಬ್ನ ಕೃಷಿ ಕಾರ್ಯದರ್ಶಿಯಾಗಿ ಸೇವೆ ನೀಡಿದರು. ಅವರು 'ಆನ್ ಇಂಡಿಯನ್ ಸಕ್ಸಸ್ ಸ್ಟೋರಿ: ಅಗ್ರಿಕಲ್ಚರ್ ಅಂಡ್ ಕೋಆಪರೇಟಿವ್ಸ್' ಎಂಬ ಕೃತಿಯನ್ನು ಸಹ ಬರೆದಿದ್ದಾರೆ.
Extremely saddened at the passing away of Former Union Minister, Padma Vibhushan, Shri Manohar Singh Gill Ji.
— Mallikarjun Kharge (@kharge) October 15, 2023
As a valued colleague in the UPA Govt and earlier as a civil servant, his contributions to development of the nation in varied fields like sports, electoral processes… pic.twitter.com/i2L5GCpS3B
ಮಲ್ಲಿಕಾರ್ಜುನ್ ಖರ್ಗೆ ಸಂತಾಪ
ಮಾಜಿ ಕೇಂದ್ರ ಸಚಿವ ಪದ್ಮವಿಭೂಷಣ ಶ್ರೀ ಮನೋಹರ್ ಸಿಂಗ್ ಗಿಲ್ ಜಿ ಅವರ ನಿಧನಕ್ಕೆ ಅತೀವ ದುಃಖವಾಗಿದೆ. ಯುಪಿಎ ಸರ್ಕಾರದಲ್ಲಿ ಮೌಲ್ಯಯುತ ಸಹೋದ್ಯೋಗಿಯಾಗಿ ಮತ್ತು ಮೊದಲು ನಾಗರಿಕ ಸೇವಕರಾಗಿ, ಕ್ರೀಡೆ, ಚುನಾವಣಾ ಪ್ರಕ್ರಿಯೆಗಳು ಮತ್ತು ಕೃಷಿಯಂತಹ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳು ಸ್ಮರಣೀಯ.
ಮೃತರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಹಾಗೂ ಅಗಲಿದ ಜೀವಕ್ಕೆ ಚಿರಶಾಂತಿ ಸಿಲು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ ಅವರು ಸಂತಾಪ ಸೂಚಿಸಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications