ಮಲ್ಯಗೆ ಕೋಟ್ಯಂತರ ರು. ಸಾಲ ಕೊಡಿಸಿದ್ದು ಮನಮೋಹನ್ ಸಿಂಗ್ ?
ವಿಜಯ್ ಮಲ್ಯ ಅವರು ಭಾರತೀಯ ಬ್ಯಾಂಕುಗಳಿಗೆ ಕೋಟ್ಯಂತರ ವಂಚಿಸಿರುವುದರ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡವಿದೆ ಎಂಬುದು ಬಿಜೆಪಿಯ ಆರೋಪ
ನವದೆಹಲಿ, ಜನವರಿ 30: ವಿಜಯ್ ಮಲ್ಯಗೆ ಸಾವಿರಾರು ಕೋಟಿ ಸಾಲ ಸಿಕ್ಕಿದ್ದಾದರೂ ಹೇಗೆ? ಬ್ಯಾಂಕುಗಳು ಹೇಗೆ ಅವರನ್ನು ನಂಬಿದವು, ಅದ್ಯಾವ ಗ್ಯಾರಂಟಿ ಮೇಲೆ ಅವರಿಗೆ ಅಷ್ಟು ಸಾಲ ನೀಡಲಾಗಿತ್ತು ಎಂಬಿತ್ಯಾದಿ ಪ್ರಶ್ನೆಗಳಿಗೆ ಬಿಜೆಪಿ ಉತ್ತರಿಸಿದೆ.
ಸೋಮವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರೇ ವಿಜಯ್ ಮಲ್ಯ ಅವರಿಗೆ ಕೋಟ್ಯಂತರ ರು. ಸಾಲ ಸಿಗುವಂತೆ ಮಾಡಿದ್ದರೆಂದು ಆರೋಪಿಸಿದ್ದಾರೆ.

ಪ್ರಧಾನಿಯಾಗಿದ್ದಾಗ ಮನಮೋಹನ್ ಸಿಂಗ್ ಅವರು, ಅಂದಿನ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರಿಗೆ 2011 ಹಾಗೂ 2013ರಲ್ಲಿ ಎರಡು ಬಾರಿ ಪತ್ರ ಬರೆದು ಬ್ಯಾಂಕುಗಳಿಗೆ ಸಾಲ ನೀಡುವಂತೆ ಮಲ್ಯ ಸಲ್ಲಿಸಿರುವ ಅರ್ಜಿಗಳು ಬೇಗನೇ ವಿಲೇವಾರಿಯಾಗುವಂತೆ ನೋಡಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಆ ಪತ್ರಗಳು ಕೆಲ ಮಾಧ್ಯಗಳಲ್ಲಿ ಹರಿದಾಡುತ್ತಿವೆ ಎಂದು ಪಾತ್ರ ವಿವರಿಸಿದರು.
ಪ್ರಧಾನಿ ಸಿಂಗ್ ಅವರೇ ಈ ರೀತಿ ಪತ್ರ ಬರೆಯುವ ಮೂಲಕ ನಷ್ಟದಲ್ಲಿದ್ದರೂ ಕಿಂಗ್ ಫಿಶರ್ ಏರ್ ಲೈನ್ಸ್ ಸಂಸ್ಥೆಯ ಹೆಸರಿನಲ್ಲಿ ವಿಜಯ್ ಮಲ್ಯ ಅವರು, ಕೋಟ್ಯಂತರ ರು. ಸಾಲ ಪಡೆಯಲು ಸಾಧ್ಯವಾಯಿತು ಎಂದು ಆರೋಪಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications