22 ವರ್ಷ ಹಿಂದೆ ಶಾಸಕನ ಹತ್ಯೆ, RJD ಮಾಜಿ ಸಂಸದನಿಗೆ ಜೈಲು
1995ರಲ್ಲಿ ಜನತಾದಳದ ಶಾಸಕ ಅಶೋಕ್ ಸಿಂಗ್ ಅವರ ಹತ್ಯೆ ನಡೆದಿತ್ತು. ಆರ್'ಜೆಡಿ ಪಕ್ಷದ ಮಾಜಿ ಸಂಸದ, ಬಿಹಾರದ ಸರಣ್ ಜಿಲ್ಲೆಯ ಪ್ರಭಾವಿ ರಾಜಕಾರಣಿ ಪ್ರಭುನಾಥ್ ಸಿಂಗ್ ಹಾಗೂ ಅವರ ಇಬ್ಬರು ಸಹೋದರರು ಈ ಕೊಲೆ ಮಾಡಿದ್ದರು.
ಜಾರ್ಖಂಡ್: ಸುಮಾರು 22 ವರ್ಷಗಳ ಹಿಂದೆ ನಡೆದಿದ್ದ ಶಾಸಕರೊಬ್ಬರ ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್'ಜೆಡಿ) ಮಾಜಿ ಸಂಸದರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
22 ವರ್ಷದ ಹಿಂದೆ ಅಂದರೆ 1995ರಲ್ಲಿ ಜನತಾದಳದ ಶಾಸಕ ಅಶೋಕ್ ಸಿಂಗ್ ಅವರ ಹತ್ಯೆ ನಡೆದಿತ್ತು. ಆರ್'ಜೆಡಿ ಪಕ್ಷದ ಮಾಜಿ ಸಂಸದ, ಬಿಹಾರದ ಸರಣ್ ಜಿಲ್ಲೆಯ ಪ್ರಭಾವಿ ರಾಜಕಾರಣಿ ಪ್ರಭುನಾಥ್ ಸಿಂಗ್ ಹಾಗೂ ಅವರ ಇಬ್ಬರು ಸಹೋದರರು ಈ ಕೊಲೆ ಮಾಡಿದ್ದರು.

22 ವರ್ಷಗಳ ನಂತರ ತನಿಖೆ, ವಾದ-ವಿವಾದ, ವಿಚಾರಣೆಗಳೆಲ್ಲಾ ಮುಗಿದು ಮೂವರ ಆರೋಪವೂ ಸಾಬೀತಾಗಿದೆ. ಇದೀಗ ಮೂವರನ್ನೂ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಶಿಕ್ಷೆ ಪ್ರಮಾಣವನ್ನಿನ್ನೂ ಪ್ರಕಟಿಸಿಲ್ಲ. ಮೇ 23 ರಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುವುದೆಂದು ಹಜರಿಬಾಗ್ ನ 9 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುರೇಂದ್ರ ಶರ್ಮಾ ತೀರ್ಪಿನಲ್ಲಿ ತಿಳಿಸಿದ್ದಾರೆ.
ಕೋರ್ಟ್ ತೀರ್ಪು ನೀಡುತ್ತಿದ್ದಂತೆ ಪ್ರಭುನಾಥ್ ಸಿಂಗ್, ಅವರ ಸಹೋದರರಾದ ದೀನನಾಥ್ ಸಿಂಗ್ ಮತ್ತು ರಿತೇಶ್ ಸಿಂಗ್ ರನ್ನು ಪೊಲೀಸರು ಬಂಧಿಸಿ ಹಜಾರಿಬಾಗ್ ಜೈಲಿಗೆ ಕಳುಹಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications