ಭಾರತದ ಮೊದಲ ಲೋಕಪಾಲರಾಗಿ ನ್ಯಾ. ಪಿನಾಕಿ ಚಂದ್ರ ಘೋಶ್?
ನವದೆಹಲಿ, ಮಾರ್ಚ್ 17 : ಸುಪ್ರೀಂಕೋರ್ಟಿನ ಮಾಜಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಶ್ ಅವರು ದೇಶದ ಮೊದಲ್ ಲೋಕಪಾಲರಾಗಿ ನೇಮಕವಾಗಿದ್ದು, ಆಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ಸೋಮವಾರ(ಮಾರ್ಚ್ 18)ದಂದು ಹೊಸ ಲೋಕಪಾಲರ ಹೆಸರನ್ನು ಮೋದಿ ಸರ್ಕಾರವು ಘೋಷಿಸುವ ಸಾಧ್ಯತೆಯಿದೆ. ಮೇ 2017ರಲ್ಲಿ ಸುಪ್ರೀಂಕೋರ್ಟಿನಿಂದ ನಿವೃತ್ತಿಹೊಂದಿದ ಜಸ್ಟೀಸ್ ಘೋಶ್ ಅವರು ಸದ್ಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ) ದ ಸದಸ್ಯರಾಗಿದ್ದಾರೆ. ಇದಕ್ಕೂ ಮುನ್ನ್ ಕೋಲ್ಕತ್ತಾದ ಹೈಕೋರ್ಟಿನ ಜಡ್ಜ್ ಹಾಗೂ ಆಂಧ್ರಪ್ರದೇಶ ಹೈಕೋರ್ಟಿನ ಮಾಜಿ ಮುಖ್ಯ ಜಸ್ಟೀಸ್ ಅಗಿದ್ದರು.

ಚೇರ್ಮನ್, ನ್ಯಾಯಾಂಗ ಸದಸ್ಯರು, ನ್ಯಾಯಾಂಗೇತರ ಸದಸ್ಯರನ್ನುಳ್ಳ ಮೂವರು ಸದಸ್ಯರ ಲೋಕಪಾಲ ಆಯ್ಕೆಗೆ ಮಾರ್ಚ್ 07ರಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿದ್ದ ಸುಪ್ರೀಂಕೋರ್ಟ್ ನ್ಯಾಯಪೀಠವು ಮೋದಿ ಸರ್ಕಾರಕ್ಕೆ ಸೂಚನೆ ನೀಡಿತ್ತು.
2013ರ ಲೋಕಯುಕ್ತ ಕಾಯ್ದೆ ಸೆಕ್ಷನ್ 4(3) ಅನ್ವಯ ಎಂಟು ಸದಸ್ಯರ ಸಮಿತಿಯನ್ನು ನೇಮಸಲಾಗಿತ್ತು. ಸುಮಾರು 20 ಹೆಸರುಗಳು ಕೇಳಿ ಬಂದಿದ್ದು, ಈ ಪೈಕಿ ನ್ಯಾಯಮೂರ್ತಿ ಪಿ. ಸಿ ಘೋಶ್ ಹೆಸರು ಅಂತಿಮವಾಗಿರುವ ಸುದ್ದಿ ಬಂದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications