25,000 ರೂಪಾಯಿ ಮಹಿಳೆಯರಿಗೆ ಭರ್ಜರಿ ಆಫರ್, ವಾಹನ ಖರೀದಿ ಮಾಡಲು ಸಹಾಯ... Free Bus Travel
ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಮೂಲಕ 2000 ರೂಪಾಯಿ ಪಡೆಯುತ್ತಿದ್ದಾರೆ, ಹಾಗೇ ಉಚಿತ ಬಸ್ ಸೇವೆ ಆಗಿರುವ ಶಕ್ತಿ ಯೋಜನೆ ಮೂಲಕ ಕರ್ನಾಟಕದಲ್ಲಿ ಕೋಟ್ಯಂತರ ಮಹಿಳೆಯರಿಗೆ ಭಾರಿ ದೊಡ್ಡ ಲಾಭ ಆಗುತ್ತಿದೆ. ಸರ್ಕಾರ ಕೂಡ ಇದಕ್ಕೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡ್ತಿದ್ದು, ಪುರುಷರಿಗೆ ಕೂಡ ಉಚಿತ ಬಸ್ ಸೇವೆ ಒದಗಿಸಬೇಕು ಎಂಬ ಆಗ್ರಹ ಕೇಳಿಬರುತ್ತಲೇ ಇದೆ. ಕರ್ನಾಟಕ ರಾಜ್ಯದಲ್ಲಿ ಪುರುಷರಿಗೆ ಉಚಿತ ಬಸ್ ಸೇವೆ ಆಫರ್ ಸಿಗುವ ಮೊದಲೇ, ಕರ್ನಾಟಕದ ಪಕ್ಕದ ರಾಜ್ಯ ಇದೀಗ ಪುರುಷರಿಗೆ ಉಚಿತ ಬಸ್ ಸೇವೆ ಜೊತೆಗೆ, 25,000 ರೂಪಾಯಿ ಮಹಿಳೆಯರಿಗೆ ಭರ್ಜರಿ ಆಫರ್ ಕೊಟ್ಟಿದೆ.
ಎಲೆಕ್ಷನ್... ಎಲೆಕ್ಷನ್... ಎಲೆಕ್ಷನ್... ಹೀಗೆ ವೋಟಿಂಗ್ ಸಮಯ ಬಂತು ಅಂದ್ರೆ ಸಾಕು ಆಫರ್ಸ್ ಮೇಲೆ ಆಫರ್ಸ್ ಶುರುವಾಗುತ್ತೆ. ಅದರಲ್ಲೂ ಇತ್ತೀಚೆಗೆ ಉಚಿತ ಯೋಜನೆಗಳೇ ಟ್ರೆಂಡ್ ಆಗಿದ್ದು, ಆ ಮೂಲಕ ರಾಜಕೀಯ ನಾಯಕರು ಮತದಾರರ ಗಮನ ಸೆಳೆಯಲು ಮುಂದಾಗುತ್ತಾರೆ. ಇದೇ ರೀತಿ ಈಗ ಉಚಿತ ಯೋಜನೆ ಜಾರಿ ಮಾಡಿರುವ ರಾಜ್ಯಗಳು ಹತ್ತಾರು, ಕರ್ನಾಟಕ ರಾಜ್ಯವೂ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಉಚಿತ ಯೋಜನೆಗಳ ದೊಡ್ಡ ಪಟ್ಟಿ ಇದೆ. ಹೀಗಿದ್ದಾಗಲೇ ಇಲ್ಲೊಂದು ರಾಜ್ಯದಲ್ಲಿ ಪುರುಷರಿಗೆ ಉಚಿತ ಬಸ್ ಸೇವೆ ಜೊತೆಗೆ 25,000 ರೂಪಾಯಿ ಮಹಿಳೆಯರಿಗೆ ಭರ್ಜರಿ ಆಫರ್ ಎಲೆಕ್ಷನ್ ಸಮಯದಲ್ಲಿ ಕೊಡಲಾಗಿದೆ. ಹಾಗಾದರೆ ಯಾವ ರಾಜ್ಯದಲ್ಲಿ ಈ ಭರ್ಜರಿ ಉಡುಗೊರೆ ಸಿಗಲಿದೆ? ಯಾವ ಪಕ್ಷ ಇಂತಹ ಭರವಸೆ ನೀಡಿದೆ? ಮುಂದೆ ಓದಿ.

25,000 ರೂಪಾಯಿ ಮಹಿಳೆಯರಿಗೆ ಗಿಫ್ಟ್!
ತಮಿಳುನಾಡು ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳ ಪೈಕಿ ಒಂದಾಗಿದೆ ಎನ್ನಬಹುದಾಗಿದೆ. ಅಲ್ಲದೆ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಭಾವಿ ರಾಜ್ಯ ಕೂಡ ತಮಿಳುನಾಡು ಎಂದು ಹೇಳಬಹುದು. ಇಂತಹ ಸಮಯದಲ್ಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಶಕ್ತಿ ಪ್ರದರ್ಶನ ಮಾಡಿರುವ ಬಿಜೆಪಿ ನಾಯಕರಿಗೆ ತಮಿಳುನಾಡು ಕಬ್ಬಿಣದ ಕಡಲೆಯಾಗಿದೆ. ಹೀಗಾಗಿ ತಮಿಳುನಾಡು ರಾಜ್ಯ ಗೆಲ್ಲಬೇಕು ಎಂಬುದೇ ಚುನಾವಣೆಯಲ್ಲಿ ಬಿಜೆಪಿ ನಾಯಕರ ಒನ್ಲೈನ್ ಅಜೆಂಡಾ ಆಗಿದ್ದು, ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡು ಎಲೆಕ್ಷನ್ ಎದುರಿಸಲು ಸಜ್ಜಾಗಿದ್ದಾರೆ. ಇದೇ ವೇಳೆ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದ ಸಿಎಂ ಅಭ್ಯರ್ಥಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications