ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಸಿಕ್ಕ ಸಿಕ್ಕ ಮನೆಗಳಿಗೆ ಬೆಂಕಿ ಇಡುತ್ತಿರುವ ಉದ್ರಿಕ್ತರು
ಇಂಫಾಲ್ನಲ್ಲಿ ದುಷ್ಕರ್ಮಿಗಳು ಸಿಕ್ಕಸಿಕ್ಕ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಮಣಿಪುರವು ಸೋಮವಾರ ಹಿಂಸಾಚಾರದ ಹೊಸ ಘಟನೆಗಳಿಗೆ ಸಾಕ್ಷಿಯಾಗಿದೆ. ಸರ್ಕಾರವು ರಾಜ್ಯದಲ್ಲಿ ಮೇ 26 ರವರೆಗೆ ಇಂಟರ್ನೆಟ್ ಅಮಾನತುಗೊಳಿಸುವಿಕೆಯನ್ನು ವಿಸ್ತರಿಸಿದೆ. ಕರ್ಫ್ಯೂ ಸಡಿಲಿಕೆಯ ಅವಧಿಯನ್ನು ಬೆಳಿಗ್ಗೆ 5 ರಿಂದ ಮಧ್ಯಾಹ್ನ 1 ರವರೆಗೆ, ಮತ್ತು ಸಂಜೆ 5 ರಿಂದ 4 ರವರೆಗೆ ಕಡಿತಗೊಳಿಸಲಾಗಿದೆ.
ಪರಿಶಿಷ್ಟ ಪಂಗಡ (ಎಸ್ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಇಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟಿಸಲು ಮೇ 3 ರಂದು ಗುಡ್ಡಗಾಡು ಪ್ರದೇಶದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಲಾಗಿತ್ತು. ಆ ನಂತರ ಮಣಿಪುರದಲ್ಲಿ ಘರ್ಷಣೆಗಳು ನಡೆಯುತ್ತಿವೆ.
#WATCH | Abandoned houses set ablaze by miscreants in New Lambulane area in Imphal in Manipur. Security personnel on the spot. pic.twitter.com/zENI5nuMyM
— ANI (@ANI) May 22, 2023
ಹಿಂಸಾಚಾರದ ಮೊದಲು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಪ್ರಯತ್ನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಲ್ಲಿಂದ ಸಣ್ಣ ಪ್ರತಿಭಟನೆಗಳು ನಡೆಯುತ್ತಲೇ ಬಂದವು.
ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟು ಜನರು ಮೈಟೆಯಿಸ್ ಜನಾಂಗಕ್ಕೆ ಸೇರಿದವರು. ಅವರು ಇಂಫಾಲ ಸುತ್ತಲಿನ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು - ನಾಗಾಗಳು ಮತ್ತು ಕುಕಿಗಳು. ಜನಸಂಖ್ಯೆಯ ಮತ್ತೊಂದು ಒಟ್ಟು 40 ಪ್ರತಿಶತವನ್ನು ಹೊಂದಿದ್ದಾರೆ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇವರ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳು 70 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿವೆ. ಈಶಾನ್ಯ ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಸುಮಾರು 10,000 ಸೈನ್ಯ ಮತ್ತು ಪ್ಯಾರಾ-ಮಿಲಿಟರಿ ಸಿಬ್ಬಂದಿಯನ್ನು ನಿಯೋಜಿಸಬೇಕಾಗಿದೆ.
ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ಕುಕಿಗಳನ್ನು ಕಾಡುಗಳಿಂದ ಮತ್ತು ಬೆಟ್ಟಗಳಲ್ಲಿರುವ ತಮ್ಮ ಮನೆಗಳಿಂದ ಹೊರಹಾಕುವ ಗುರಿಯೊಂದಿಗೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಡ್ರಗ್ಸ್ ವಿರುದ್ಧದ ಯುದ್ಧವೂ ಸಹ ಕುಕಿಗಳನ್ನು ಹೊರಹಾಕುವ ತಂತ್ರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸೇನೆ ಮತ್ತು ಅರೆಸೇನಾ ಪಡೆಗಳು ರಾಜ್ಯದಲ್ಲಿ ಮೊಕ್ಕಾಂ ಹೂಡಿದ್ದು, ನಿಯಮಿತ ಗಸ್ತು ಏರ್ಪಡಿಸಿ ನಾಗರಿಕರಿಗೆ ಸಹಾಯ ಮಾಡುತ್ತಿವೆ. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದು, ಎರಡೂ ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications