ವಾಹನ ಸವಾರರಿಗೆ ಶುಭ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಂಗಳಿಗೆ ಎರಡು ಬಾರಿ ಇಂಧನ ದರ ಏರಿಕೆ-ಇಳಿಕೆ ಮಾಡುವುದು ಎಲ್ಲರಿಗೂ ತಿಳಿದಿರಬಹುದು. ಏರಿಕೆಯನ್ನೇ ಕಾಣುತ್ತಿದ್ದ ತೈಲ ದರಗಳು ಈ ಬಾರಿ ಇಳಿಕೆ ಹಾದಿ ಹಿಡಿದಿವೆ.
ನವದೆಹಲಿ, ನವೆಂಬರ್ 15 : ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಂಗಳಿಗೆ ಎರಡು ಬಾರಿ ಇಂಧನ ದರ ಏರಿಕೆ-ಇಳಿಕೆ ಮಾಡುವುದು ಎಲ್ಲರಿಗೂ ತಿಳಿದಿರಬಹುದು.
ಏರಿಕೆಯನ್ನೇ ಕಾಣುತ್ತಿದ್ದ ತೈಲ ದರಗಳು ಈ ಬಾರಿ ಇಳಿಕೆ ಹಾದಿ ಹಿಡಿದಿವೆ. ನವೆಂಬರ್ 15ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆಯಾಗಲಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 1.46 ರು ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 1.53 ರುನಷ್ಟು ಇಳಿಕೆಯಾಗಿದೆ.

ಡೀಲರ್ ಗಳಿಗೆ ನೀಡುವ ಕಮಿಷನ್ ದರ ಏರಿಕೆಯಾದ ಹಿನ್ನಲೆಯಲ್ಲಿ ಇಂಧನ ಬೆಲೆ ಏರಿಕೆ ಅನಿವಾರ್ಯವಾಗಿತ್ತು. ಕಳೆದ ಕೆಲ ತಿಂಗಳುಗಳಿಂದ ಪೆಟ್ರೋಲ್ ಬಂಕ್ ಗಳಲ್ಲಿ ಮುಷ್ಕರ, ಕಾರ್ಯ ನಿರ್ವಹಣೆ ಅವಧಿ ಮಿತಿ ಕಂಡು ಬಂದಿತ್ತು. ಆದರೆ, ಈಗ ಇಂಧನ ಬೆಲೆ ಇಳಿಕೆಯನ್ನು ಇಂಡಿಯನ್ ಆಯಿಲ್ ಘೋಷಿಸಿದೆ.
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.(ಒನ್ ಇಂಡಿಯಾ ಸುದ್ದಿ)
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications