ವಿಮಾನ ಹತ್ತಲು ಗಾಯಕ್ವಾಡ್ ಗಿದ್ದ ನಿಷೇಧ ರದ್ದು
ಏರ್ ಇಂಡಿಯಾ ವಿಮಾನ ಹತ್ತದಂತೆ ಶಿವಸೇನಾ ಸಂಸತ್ ಸದಸ್ಯ ರವೀಂದ್ರ ಗಾಯಕ್ವಾಡ್ ಗಿದ್ದ ನಿಷೇಧವನ್ನು ಹಿಂದಕ್ಕೆ ಪಡೆಯಲಾಗಿದೆ.
ನವದೆಹಲಿ, ಏಪ್ರಿಲ್ 7: ಏರ್ ಇಂಡಿಯಾ ವಿಮಾನ ಹತ್ತದಂತೆ ಶಿವಸೇನಾ ಸಂಸತ್ ಸದಸ್ಯ ರವೀಂದ್ರ ಗಾಯಕ್ವಾಡ್ ಗಿದ್ದ ನಿಷೇಧವನ್ನು ಹಿಂದಕ್ಕೆ ಪಡೆಯಲಾಗಿದೆ.['ಚಪ್ಪಲಿ' ಸಂಸದನ ಕೇಸ್ ಇತ್ಯರ್ಥಗೊಳಿಸಿ: ಸ್ಪೀಕರ್ ಗೆ ಶಿವಸೇನೆ ಆಗ್ರಹ]
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಏರ್ ಇಂಡಿಯಾ ಸಂಸ್ಥೆಗೆ ಪತ್ರವನ್ನು ಬರೆದ ನಂತರ ಏರ್ ಇಂಡಿಯಾ ನಿಷೇಧವನ್ನು ಹಿಂಪಡೆದಿದೆ.['ಚಪ್ಪಲಿ' ಸಂಸದ ರವೀಂದ್ರ ಗಾಯಕ್ವಾಡ್ ಗೆ ಮತ್ತೆ ಮುಖಭಂಗ]

ಈ ಹಿಂದೆ ಏರ್ ಇಂಡಿಯಾ ಸಿಬ್ಬಂದಿ ಮೇಲೆ ರವೀಂದ್ರ ಗಾಯಕ್ವಾಡ್ ಹಲ್ಲೆ ನಡೆಸಿದ್ದರು. ನಂತರ ವಿಮಾನ ಹತ್ತದಂತೆ ಗಾಯಕ್ವಾಡ್ ಗೆ ನಿಷೇಧ ಹೇರಲಾಗಿತ್ತು. ಇದಾದ ನಂತರ ಘಟನೆ ಬಗ್ಗೆ ಗಾಯಕ್ವಾಡ್ ವಿಷಾದಿಸಿದ್ದರು. ಇದೀಗ ವಿಮಾನ ಹತ್ತದಂತೆ ಗಾಯಕ್ವಾಡ್ ಮೇಲಿದ್ದ ನಿಷೇಧವನ್ನು ತೆರವು ಮಾಡಲಾಗಿದೆ.[ಕಪಿಲ್ ಶರ್ಮಾ ರಂಪ ಮಾಡಿದ್ರೂ ಪ್ಲೇನ್ ನೊಳಕ್ಕೆ ಬಿಟ್ಟಿದ್ರು: ಶಿವಸೇನೆ ಪ್ರಶ್ನೆ]
ಈ ಕುರಿತು ಹೇಳಿಕೆ ನೀಡಿರುವ ಏರ್ ಇಂಡಿಯಾ, "ಕ್ಷಮೆ ಕೇಳಿದ ಹಿನ್ನಲೆಯಲ್ಲಿ ಗಾಯಕ್ವಾಡ್ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ನಾಗರೀಕ ವಿಮಾನಯಾನ ಸಚಿವಾಲಯ ನಮಗೆ ಹಾಗೂ ಖಾಸಗಿ ಏರ್ಲೈನ್ಸ್ ಗಳಿಗೆ ಪತ್ರ ಬರೆದಿತ್ತು," ಎಂದು ಹೇಳಿದೆ.
ಇದೇ ವೇಳೆ ಉಳಿದ ಖಾಸಗೀ ಏರ್ಲೈನ್ಸ್ ಗಳು ಏರ್ ಇಂಡಿಯಾ ಹಾದಿಯಲ್ಲೇ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರ ಬಗ್ಗೆ ಕ್ರಮ ಕೈಗೊಳ್ಳಲು CAR (ಸಿವಿಲ್ ಏವಿಯೇಷನ್ ರಿಕ್ವಾಯರ್ ಮೆಂಟ್ಸ್) ಕಾನೂನಿಗೆ ತಿದ್ದುಡಿ ತರಲು ಕೇಂದ್ರ ಸರಕಾರ ಮುಂದಾಗಿದ್ದು ಕರಡು ತಿದ್ದುಪಡಿ ರಚಿಸಲಾಗಿದೆ.
ನಿಷೇಧ ತೆರವುಗೊಳಿಸಿದ ನಂತರ ಏರ್ ಇಂಡಿಯಾ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ಅದರ ಲೈವ್ ಇಲ್ಲಿದೆ..
LIVE: Air India's press conference after lifting of ban on Shiv Sena MP Ravindra Gaikwad https://t.co/W6Np3KeUww
— ANI (@ANI_news) April 7, 2017
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications