ಪತ್ರಕರ್ತೆ ಗೌರಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ
ಬೆಂಗಳೂರು, ಅಕ್ಟೋಬರ್ 06: ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ರಷ್ಯಾದ ಅನಾ ಪುಲಿತ್ಕೋವಸ್ಕಾಯ ಪ್ರಶಸ್ತಿ (ಮರಣೋತ್ತರ) ಗೌರವ ಲಭಿಸಿದೆ. ಪಾಕಿಸ್ತಾನದ ಗುಲಾಲಯ್ ಇಸ್ಮಾಯಿಲ್ ಅವರಿಗೂ ಈ ಬಾರಿ ಪ್ರಶಸ್ತಿ ನೀಡಲಾಗುತ್ತಿದೆ.
ರಷ್ಯಾ ಮೂಲದ ರಾ ಇನ್ ವಾರ್ ಸಂಸ್ಥೆ ನೀಡುವ ಅನಾ ಪುಲಿತ್ಕೋವಸ್ಕಾಯ ಪ್ರಶಸ್ತಿ ಇದಾಗಿದೆ. ಸಮಾಜದ ದಮನಿತರಿಗಾಗಿ ದನಿ ಎತ್ತಿ, ತಮ್ಮ ಕಠೋರ ಬರವಣಿಗೆಯಿಂದ ಸಮಾಜದ ತಪ್ಪುಗಳನ್ನು ತಿದ್ದಿದ ವ್ಯಕ್ತಿ. ಅಂಥವರ ದನಿಯನ್ನು ಸೆಪ್ಟಂಬರ್ 5ರಂದು ಹಂತಕರು ನಿಲ್ಲಿಸಿದ್ದರು ಎಂದು ಸಂಸ್ಥೆಯ ವೆಬ್ಸೈಟ್ನಲ್ಲಿ ಗೌರಿ ಬಗ್ಗೆ ಹೊಗಳಲಾಗಿದೆ.

ಈ ಕುರಿತು ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹೇಳಿಕೆ ನೀಡಿದ್ದು, ಯಾರ ಸತ್ಯವನ್ನು ಬರೆಯಬೇಕು, ಹೋರಾಡಬೇಕು ಎಂದುಕೊಂಡಿರುತ್ತಾರೋ ಅಂತಹ ಪತ್ರಕರ್ತರಿಗೆ ಇದರಿಂದ ಪ್ರೇರಣೆಯಾಗುತ್ತದೆ. ಗೌರಿ ಯಾವುದಕ್ಕಾಗಿ ಹೋರಾಡುತ್ತಿದ್ದರೋ ಅದಕ್ಕೆ ಸಂದ ಗೌರವ ಎಂದಿದ್ದಾರೆ.
ಅನಾ ಪುಲಿತ್ಕೋವಸ್ಕಾಯ ಎಂಬ ಒಬ್ಬ ರಷ್ಯಾ ಮೂಲದ ಪತ್ರಕರ್ತರನ್ನು 2006ರ ಅಕ್ಟೋಬರ್ 7ರಂದು ಹತ್ಯೆ ಮಾಡಲಾಗಿತ್ತು. ಅವರ ನೆನಪಿಗಾಗಿ ಲಂಡನ್ ಮೂಲದ ರಾ ಎಂಡ್ ವಾರ್ ಎಂಬ ಸಂಸ್ಥೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಾ ಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications