ಸುಕ್ಮಾ ಹುತಾತ್ಮರ ಮಕ್ಕಳ ಶಿಕ್ಷಣ ಜವಾಬ್ದಾರಿ ಹೊತ್ತುಕೊಂಡ ಗೌತಮ್
ಹಿರಿಯ ಕ್ರಿಕೆಟರ್, ಕೆಕೆಆರ್ ತಂಡದ ನಾಯಕ ಗೌತಮ್ ಗಂಭೀರ್ ಅವರು ಮಹತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಛತ್ತೀಸ್ ಗಢದ ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ
ನವದೆಹಲಿ, ಏಪ್ರಿಲ್ 28: ಹಿರಿಯ ಕ್ರಿಕೆಟರ್, ಕೆಕೆಆರ್ ತಂಡದ ನಾಯಕ ಗೌತಮ್ ಗಂಭೀರ್ ಅವರು ಮಹತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಗಂಭೀರ್ ಅವರ ಫೌಂಡೇಶನ್ ಮೂಲಕ ಯೋಧರ ಮಕ್ಕಳ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

ಹುತಾತ್ಮರಾಗಿರುವ ಎಲ್ಲ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಗೌತಮ್ ಗಂಭೀರ್ ಅವರ ಫೌಂಡೇಶನ್ ನೋಡಿಕೊಳ್ಳಲಿದೆ ಎಂದು ಗಂಭೀರ್ ಅವರ ಮ್ಯಾನೇಜರ್ ಹೇಳಿದ್ದಾರೆ. ಈ ಕುರಿತಂತೆ ಪ್ರಾಥಮಿಕ ಕೆಲಸ ಕಾರ್ಯಗಳು ಆರಂಭವಾಗಿದೆ ಎಂದಿದ್ದಾರೆ.
Compliments to @GautamGambhir for setting an example, pledging to bear educational expenses for kids of #SukmaMartyrs. Inspirational!
— M Venkaiah Naidu (@MVenkaiahNaidu) April 28, 2017
ಸುಕ್ಮಾದಲ್ಲಿದ್ದ ಸಿಆರ್ ಪಿಎಫ್ ಯೋಧರ 74ನೇ ಬಟಾಲಿಯನ್ ಶಿಬಿರದ ಮೇಲೆ ಮಾವೋವಾದಿಗಳು ಇತ್ತೆಚೆಗೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 25 ಜನ ಯೋಧರು ಹುತಾತ್ಮರಾಗಿದ್ದರು. ಜೊತೆಗೆ 6 ಜನ ಯೋಧರು ಗಾಯಗೊಂಡಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications