ಮುಖ್ಯ ಕಾರ್ಯದರ್ಶಿ ಸಂಬಂಧಿಕರ ಮನೇಲಿ ಸಿಕ್ತು ಕೆಜಿಗಟ್ಟಲೆ ಚಿನ್ನ
ಚೆನ್ನೈ, ಡಿಸೆಂಬರ್ 21: ತಮಿಳುನಾಡಿನ ಸಚಿವಾಲಯದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮುಖ್ಯ ಕಾರ್ಯದರ್ಶಿ ರಾಮ್ ಮೋಹನ್ ರಾವ್ ಕಚೇರಿ ಮೇಲೆ ಕೂಡ ದಾಳಿ ನಡೆಯಿತು. ಅದಕ್ಕೂ ಮುನ್ನ ಅಧಿಕಾರಿಗಳು ಚೆನ್ನೈನ ಅಣ್ಣಾ ನಗರ್ ನಲ್ಲಿರುವ ರಾವ್ ಮನೆಯಲ್ಲೂ ಪರಿಶೀಲನೆ ನಡೆಸಿದರು.
ದಾಳಿ ವೇಳೆ ಸಿಆರ್ ಪಿಎಫ್ ಸಿಬ್ಬಂದಿ ಕೂಡ ನಿಯೋಜಿಸಲಾಗಿತ್ತು. ಎರಡು ತಂಡದಲ್ಲಿದ್ದ ಅಧಿಕಾರಿಗಳು ದಾಳಿ ವೇಳೆ ಹಾಜರಿದ್ದರು. ಕೊಡಂಬಾಕ್ಕಂ, ವಲಸರವಕ್ಕಂ, ತಿರುವನ್ಮಿಯೂರು ಸೇರಿದಂತೆ ಐದು ಕದೆ ದಾಳಿ ನಡೆಯಿತು. ಚಿತ್ತೂರು ಹಾಗೂ ವಿಜಯವಾಡದಲ್ಲಿರುವ ರಾಮ್ ಮೋಹನ್ ರಾವ್ ಸಂಬಂಧಿಕರ ಮನೆಗಳ ಮೇಲೆ ಕೂಡ ದಾಳಿ ನಡೆಯಿತು.[ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಮನೆ ಮೇಲೆ ಐಟಿ ದಾಳಿ]

ಇಪ್ಪತ್ನಾಲ್ಕು ಲಕ್ಷ ರುಪಾಯಿ ನಗದು, ನಲವತ್ತು ಕೆ.ಜಿ. ಚಿನ್ನವನ್ನು ವಿಜಯವಾಡದಲ್ಲೂ ನಾಲ್ಕು ಕೆ.ಜಿ. ಚಿನ್ನವನ್ನು ಚಿತ್ತೂರಿನಲ್ಲೂ ವಶಕ್ಕೆ ಪಡೆಯಲಾಯಿತು. ಕಳೆದ ಜೂನ್ ನಲ್ಲಿ ರಾಮ್ ಮೋಹನ್ ರಾವ್ ಅವರನ್ನು ಜಯಲಲಿತಾ ಆಯ್ಕೆ ಮಾಡಿದ್ದರು. 1985ನೇ ಬ್ಯಾಚ್ ಅಧಿಕಾರಿಯಾದ ರಾವ್, ಜಾಗೃತ ದಳದ ಅಯುಕ್ತ ಮತ್ತು ಆಡಳಿತ ಸುಧಾರಣೆ ವಿಭಾಗದ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
-
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications