ಕೇಂದ್ರ ಸರಕಾರಿ ನೌಕರರಿಗೆ ನರೇಂದ್ರ ಮೋದಿ ಬಂಪರ್ ಗಿಫ್ಟ್
ಕೇಂದ್ರ ಸರಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡಾ 2 ರಿಂದ ಶೇಕಡಾ 4ಕ್ಕೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 16: ಕೇಂದ್ರ ಸರಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡಾ 2 ರಿಂದ ಶೇಕಡಾ 4ಕ್ಕೆ ಹೆಚ್ಚಳ ಮಾಡಲಾಗಿದೆ.
ಬುಧವಾರ ಕೇಂದ್ರ ಸಚಿವ ಸಂಪುಟ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ತುಟ್ಟಿ ಭತ್ಯೆ ಜನವರಿ 2017ರಿಂದಲೇ ಜಾರಿಗೆ ಬರಲಿದೆ. ಕೇಂದ್ರ ಸರಕಾರದ ಈ ನಿರ್ಧಾರದಿಂದ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ಲಾಭವಾಗಲಿದೆ.[3 ತಿಂಗಳ ಸುದೀರ್ಘ ರಜೆಯ ನಂತರ ಸುಷ್ಮಾ ಸ್ವರಾಜ್ ಲೋಕಸಭೆಗೆ ಬಂದಾಗ!]

7ನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದರಿಂದ ಕೇಂದ್ರದ ಬೊಕ್ಕಸಕ್ಕೆ ಪ್ರತೀ ವರ್ಷ 5-6 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ.[ಚಿತ್ರ ಸಂಪುಟ: ರಕ್ಷಣಾ ಖಾತೆ ವಹಿಸಿಕೊಂಡ ಅರುಣ್ ಜೇಟ್ಲಿ]
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications