ರಾಹುಲ್ ಗಾಂಧಿ ಬಾಯಿಗೆ ಆಹಾರವಾದ ಮೋದಿಯ ಉತ್ತರ
Recommended Video

ನವದೆಹಲಿ, ಜೂನ್ 4: ನೈಜ ಪ್ರಶ್ನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಎದುರಿಸಲಾರರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರೇನಿದ್ದರೂ ಬರೆದುಕೊಟ್ಟ ಸಂದರ್ಶನಗಳನ್ನಷ್ಟೇ ನೀಡಬಲ್ಲರು. ನೈಜ ಪ್ರಶ್ನೆಗಳಿಗೆ ಅವರು ಉತ್ತರಿಸಿದರೆ ಅದು ನಮಗೆಲ್ಲರಿಗೆ ಮುಜುಗರ ತರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಆಗಿದ್ದೇನು?
ಸಿಂಗಾಪುರದ ನನ್ಯಾಂಗ್ ಟೆಕ್ನೋಲಾಜಿಕಲ್ ಯುನಿವರ್ಸಿಟಿಯಲ್ಲಿ ಕಳೆದ ಶುಕ್ರವಾರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿಯವರಿಗೆ 'ಏಷ್ಯಾ ಎದುರಿಸುತ್ತಿರುವ ಸಮಸ್ಯೆಗಳೇನು?' ಎಂಬ ಪ್ರಶ್ನೆ ಎದುರಾಯಿತು.

ಇದಕ್ಕೆ ಹಿಂದಿಯಲ್ಲಿ, ತಮ್ಮ ಎಂದಿನ ದಾಟಿಯಲ್ಲಿ ಪ್ರಧಾನಿ ಚರ್ವಿತ ಚರ್ವಣ ಉತ್ತರ ನೀಡಿದ್ದಾರೆ. ಆದರೆ ಇದನ್ನು ಇಂಗ್ಲೀಷ್ ಭಾಷೆಗೆ ತರ್ಜುಮೆ ಮಾಡಬೇಕಿದ್ದ ಮಹಿಳೆ ಮಾತ್ರ, ಪ್ರಧಾನಿ ನೀಡದೇ ಇದ್ದ ಉತ್ತರವನ್ನು ಸುಲಲಿತವಾಗಿ ಜನರ ಮುಂದಿಟ್ಟಿದ್ದಾರೆ.
ಇದನ್ನು ವ್ಯಂಗ್ಯ ಮಾಡಿರುವ ರಾಹುಲ್ ಗಾಂಧಿ, "ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಆ ಕ್ಷಣದ ಪ್ರಶ್ನೆಯನ್ನು ಎದುರಿಸಿದ್ದಾರೆ. ಆದರೆ ಅವರ ತರ್ಜುಮೆಗಾರ್ತಿ ಮಾತ್ರ ಅದಕ್ಕೆ ಸಿದ್ದಪಡಿಸಿದ್ದ ಉತ್ತರ ಹೊಂದಿದ್ದರು," ಎಂದು ಕಾಲೆಳೆದಿದ್ದಾರೆ.
The first Indian PM who takes "spontaneous" questions that the translator has pre-scripted answers to!
— Rahul Gandhi (@RahulGandhi) June 4, 2018
Good that he doesn't take real questions. Would have been a real embarrassment to us all if he did. pic.twitter.com/8Iyfgiaseh
"ಪುಣ್ಯ ಅವರು ನೈಜ ಪ್ರಶ್ನೆಗಳನ್ನು ಎದುರಿಸಲಿಲ್ಲ.. ಒಂದೊಮ್ಮೆ ಉತ್ತರಿಸಿದ್ದರೆ ನಮಗೆಲ್ಲಾ ಮುಜುಗರವಾಗುತ್ತಿತ್ತು," ಎಂದು ರಾಹುಲ್ ಛೇಡಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications