ಅಪನಗದೀಕರಣವನ್ನು ಅನಾಹುತ ಎಂದು ಕರೆದು ಅಂಕಿ-ಅಂಶ ತೆರೆದಿಟ್ಟ ಚಿದಂಬರಂ
Recommended Video

ಅಪನಗದೀಕರಣ ಘೋಷಣೆಯ ನಂತರದ ಸ್ಥಿತಿಯ ಬಗ್ಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರದ ವಿರುದ್ಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅಂಕಿ-ಅಂಶಗಳ ಸಹಿತ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡ ಮಾಹಿತಿಗಳು ಇಲ್ಲಿವೆ.
* ಜಿಡಿಪಿ ಅಭಿವೃದ್ಧಿ ದರದ ಲೆಕ್ಕಾಚಾರದಲ್ಲಿ ಹೇಳಬೇಕು ಅಂದರೆ 1.5 ಪರ್ಸೆಂಟ್ ನಷ್ಟು ಭಾರತದ ಆರ್ಥಿಕತೆಯು ನಷ್ಟವಾಗಿದೆ. ಇದೊಂದರ ಲೆಕ್ಕಾಚಾರವನ್ನೇ ಹಿಡಿದು ಹೇಳುವುದಾದರೆ ವರ್ಷಕ್ಕೆ 2.25 ಲಕ್ಷ ಕೋಟಿ ರುಪಾಯಿ ನಷ್ಟವಾಗಿದೆ.
* ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 15 ಕೋಟಿ ದಿನಗೂಲಿ ಕಾರ್ಮಿಕರು ಹಲವು ವಾರಗಳ ಕಾಲ ತಮ್ಮ ದುಡಿಮೆ ಕಳೆದುಕೊಂಡರು. ಸಾವಿರಾರು ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳು ಬಾಗಿಲು ಹಾಕಿದವು. ಲಕ್ಷಾಂತರ ಉದ್ಯೋಗಗಳು ನಾಶವಾದವು.

* ಇನ್ನು ಸರಕಾರ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೇರಿ ಅಮಾನ್ಯ ಮಾಡಲು ಸಾಧ್ಯವಾಗಿದ್ದು 13 ಸಾವಿರ ಕೋಟಿ ರುಪಾಯಿ ಮಾತ್ರ ಮತ್ತು ಅದಕ್ಕಾಗಿ ದೇಶವೇ ದೊಡ್ಡ ಬೆಲೆ ತೆರಬೇಕಾಯಿತು
* ನನಗನಿಸುತ್ತದೆ ಆ 13 ಸಾವಿರ ಕೋಟಿ ರುಪಾಯಿ ನೋಟುಗಳು ನೇಪಾಳ ಮತ್ತು ಭೂತಾನ್ ನಲ್ಲಿ ಇದ್ದಿರಬಹುದು. ಮತ್ತಷ್ಟು ಕಳೆದುಹೋಗಿರಬಹುದು ಅಥವಾ ಹಾಳಾಗಿರಬಹುದು.
* 15.42 ಲಕ್ಷ ಕೋಟಿಯಲ್ಲಿ ಪ್ರತಿ ರುಪಾಯಿಯೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ವಾಪಸಾಗಿದೆ (ಕೇವಲ 13,000 ಕೋಟಿ ರುಪಾಯಿ ಬಯಲಿಗೆಳೆಯಲು ಇಷ್ಟೆಲ್ಲ ಮಾಡಿದ್ದಾರೆ).
* ಈಗ ನೆನಪಿಸಿಕೊಳ್ಳಿ, 3 ಲಕ್ಷ ಕೋಟಿ ರುಪಾಯಿ ಹಣ ವಾಪಸಾಗುವುದಿಲ್ಲ ಮತ್ತು ಇದು ಸರಕಾರಕ್ಕೆ ಲಾಭ ಅಂತ ಹೇಳಿದ್ದರು
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications