ಕರ್ನಾಟಕದಲ್ಲಿ 7 ಸೇರಿ 149 ಅಂಚೆ ಕಚೇರಿ ಪಾಸ್ ಪೋರ್ಟ್ ಕೇಂದ್ರಗಳಿಗೆ ಚಾಲನೆ
ಪಾಸ್ಪೋರ್ಟ್ ಸೇವೆಯನ್ನು ಸಾರ್ವಜನಿಕರಿಗೆ ಮತ್ತಷ್ಟು ಸನಿಹವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕರ್ನಾಟಕದಲ್ಲಿ 7 ಸಹಿತ ಒಟ್ಟು 149 ಅಂಚೆ ಕಚೇರಿ ಪಾಸ್ ಪೋರ್ಟ್ ಕೇಂದ್ರ ಗಳಿಗೆ ಚಾಲನೆ
ಬೆಂಗಳೂರು, ಜೂನ್ 18: ಕರ್ನಾಟಕದ ಸೇರಿ 149 ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಿಸುವ ಪ್ರಕ್ರಿಯೆಗೆ ಗಳಿಗೆ ಶನಿವಾರದಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಚಾಲನೆ ನೀಡಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ನಲ್ಲಿ ಘೋಷಿಸಿದಂತೆ, ವಿದೇಶಾಂಗ ವ್ಯವಹಾರ ಇಲಾಖೆಯ ಮಹತ್ವದ ಯೋಜನೆಗೆ ಚಾಲನೆ ಸಿಕ್ಕಿದೆ.
ಕರ್ನಾಟಕದಲ್ಲಿ ಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ, ಮೈಸೂರು ನಗರಗಳಲ್ಲಿ ಮೊದಲಿಗೆ ಈ ಯೋಜನೆ ಜಾರಿಗೊಳಿಸಲಾಗಿತ್ತು. ಈಗ ಉಡುಪಿ, ಬಳ್ಳಾರಿ, ಬೀದರ್, ರಾಯ ಚೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದಲ್ಲಿ ಹೊಸ ಪಾಸ್ಪೋರ್ಟ್ ಕೇಂದ್ರಗಳು ಆರಂಭವಾಗಿವೆ.

'ಪಾಸ್ಪೋರ್ಟ್ ಪಡೆಯಲು 50 ಕಿ.ಮೀ.ಗಿಂತ ಹೆಚ್ಚು ದೂರ ಪ್ರಯಾಣಿಸಬಾರದು. ಈ ನಿಟ್ಟಿನಲ್ಲಿ ಈಗಾಗಲೇ ಇರುವ 86 ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳ ಹೊರತಾಗಿ 149 ಅಂಚೆ ಕಚೇರಿ ಪಾಸ್ಪೋರ್ಟ್ ಕೇಂದ್ರ(POPSK)ಗಳನ್ನು ಆರಂಭಿಸಲು ಸರಕಾರ ಮುಂದಾಗಿದೆ.
After positive response received from the people,MEA&DOP have now decided to open another 149 POPSK to take the total 235 in the country:
— Manoj Sinha (@manojsinhabjp) June 17, 2017
ಇದರೊಂದಿಗೆ ದೇಶದಾದ್ಯಂತ ಇರುವ ಎಲ್ಲ 810 ಪ್ರಧಾನ ಅಂಚೆ ಕಚೇರಿಗಳಿಗೆ ಪಾಸ್ಪೋರ್ಟ್ ಸೇವೆ ವಿಸ್ತರಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಮೊದಲು ಅಂಚೆ ಕಚೇರಿಗಳನ್ನು ಗುರುತಿಸಿ, ಮೂರನೇ ಹಂತದಲ್ಲಿ ಅಲ್ಲಿ ಪಾಸ್ಪೋರ್ಟ್ ಕೇಂದ್ರಗಳನ್ನು ತೆರೆಯಲಾಗುವುದು' ಎಂದು ಸುಷ್ಮಾ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications