ಕೊವಿಡ್ 19 ಜತೆ ಡೆಂಗ್ಯೂ, ಮಲೇರಿಯಾ ಚಿಕಿತ್ಸೆಗೂ ಮಾರ್ಗಸೂಚಿ ಪ್ರಕಟ
ನವದೆಹಲಿ, ಅಕ್ಟೋಬರ್ 13: ಕೊರೊನಾ ಆತಂಕದ ಸಮಯದಲ್ಲೇ ಕೇಂದ್ರ ಆರೋಗ್ಯ ಇಲಾಖೆ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ರೋಗ ಚಿಕಿತ್ಸೆಗೂ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಕೊರೊನಾ ಸೋಂಕು ಒಂದೆಡೆ ಬಾಧಿಸುತ್ತಿದ್ದರೆ ಇನ್ನೊಂದೆಡೆ ಚಿಕನ್ ಗುನ್ಯಾ, ಮಲೇರಿಯಾ, ಡೆಂಗ್ಯೂನಂತಹ ರೋಗಗಳು ಕೂಡ ತೊಂದರೆ ಕೊಡುತ್ತಿವೆ ಹೀಗಾಗಿ ರೋಗದ ಚಿಕಿತ್ಸೆಯ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.
ಕೊರೊನಾ ಸೋಂಕು ಮೊದಲ ಬಾರಿಗೆ ದೇಶದ ಜನರನ್ನು ಆತಂಕ್ಕೀಡು ಮಾಡಿದೆ, ಆದರೆ ಮಲೇರಿಯಾ, ಡೆಂಗ್ಯೂದಂತಹ ರೋಗಗಳು ಪ್ರತಿ ವರ್ಷವೂ ಜನರನ್ನು ನರಕಕ್ಕೆ ತಳ್ಳುತ್ತಿದೆ.

ಇದೀಗ ಕೊರೊನಾ ಸೋಂಕಿನ ಜತೆ ಡೆಂಗ್ಯೂ ಕೂಡ ಸೇರಿಕೊಂಡು, ಎರಡಕ್ಕೂ ಚಿಕಿತ್ಸೆ ನೀಡುವುದು ವೈದ್ಯರಿಂದ ಸಾಧ್ಯವಾಗುತ್ತಿಲ್ಲ.
ಜ್ವರ, ಶೀತ, ಕಫ, ಆಯಾಸ, ತಲೆನೋವು, ಗಂಟಲು ಕೆರೆತ, ಮಾನಸಿಕ ಖಿನ್ನತೆ ಇದ್ದರೆ ವೈದ್ಯರನ್ನು ಭೇಟಿಯಾಗುವುದು ಒಳಿತು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಒಂದೊಮ್ಮೆ ಕೊರೊನಾ ಸೋಂಕಿನ ಜತೆ ಬೇರೆ ಸಾಂಕ್ರಾಮಿಕ ರೋಗಗಳು ಸೇರಿಕೊಂಡರೆ ಮನುಷ್ಯನ ಪ್ರಾಣಕ್ಕೆ ಅಪಾಯ. ಕೊರೊನಾ ಸೋಂಕು ಹಾಗೂ ಪ್ರತಿ ವರ್ಷವೂ ಬರುವ ಅಥವಾ ಕಾಡುವ ರೋಗಗಳ ಪರಿಣಾಮ ಬೇರೆಯೇ ಆಗಿರುತ್ತದೆ.
ಎರಡರಿಂದ ಮೂರು ರೋಗಗಳು ಒಂದೇ ಸಮಯಕ್ಕೆ ಬರುವ ಸಾಧ್ಯತೆ ಇರುವುದರಿಂದ ತುಂಬಾ ಎಚ್ಚರಿಕೆಯಿಂದಿರಬೇಕು. ಆಸ್ಪತ್ರೆಗಳು ಕೂಡ ಇಂತಹ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಸಿದ್ಧವಿರಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications