ಕೋವಿಡ್19ಗೂ ಮಲೇರಿಯಾ ಮದ್ದು ಬಳಸಿ: ಆರೋಗ್ಯ ಇಲಾಖೆ
ನವದೆಹಲಿ, ಮಾರ್ಚ್ 23: ವಿಶ್ವವ್ಯಾಪಿಯಾಗಿ ಎಲ್ಲರಲ್ಲೂ ಭೀತಿ ಹುಟ್ಟಿಸಿರುವ ಕೊವಿಡ್19ಗೆ ಮಲೇರಿಯಾ ಕಾಯಿಲೆಗೆ ನೀಡುವ ಪೇಕ್ವಿನಿಲ್ ಔಷಧವನ್ನು ಕೋವಿಡ್19 ರೋಗಿಗಳಿಗೆ ನೀಡಬಹುದು ಎಂದು ರಾಷ್ಟ್ರೀಯ ಮೆಡಿಕಲ್ ಸಂಶೋಧನೆ ಕೌನ್ಸಿಲ್ ಹೇಳಿದೆ.
Recommended Video
ಆದರೆ, ಮಲೇರಿಯಾ ರೋಗಿಗಳಿಗೆ ಪ್ಲೇಕ್ವೆನಿಲ್ ಹೆಸರಿನಲ್ಲಿ ನೀಡಲಾಗುವ ಹೈಡ್ರೋಕ್ಸಿಕ್ಲೋರೊಕ್ವೆನ್(HCQ) ಎಂಬ Anti-Malaria ಔಷಧ ಬಳಕೆಗೆ ನಿರ್ಬಂಧ ಹೇರಲಾಗಿದ್ದು, ಎಲ್ಲರೂ ಬಳಕೆ ಅಥವಾ ಅಕ್ರಮ ದಾಸ್ತಾನು ಮಾಡುವಂತಿಲ್ಲ. ಈ ಬಗ್ಗೆ ಗಮನ ಹರಿಸಲು ರಾಷ್ಟ್ರೀಯ ಟಾಸ್ಕ್ ಫೋರ್ಸ್ ನೇಮಿಸಲಾಗಿದೆ.
ಆದರೆ, ಸದ್ಯಕ್ಕೆ ತೀರಾ ಅಗತ್ಯ ಬಿದ್ದರೆ ಮಾತ್ರ ಎಚ್ ಸಿ ಕ್ಯೂವನ್ನು ಕೋವಿಡ್19 ರೋಗಿಗಳಿಗೆ ನೀಡಲು ಅನುಮತಿಯಿದೆ. ಮನೆಯಲ್ಲೇ ಕೋವಿಡ್19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾತ್ರ ಬಳಸಲು ಸೂಚಿಸಲಾಗಿದೆ.

ಮಲೇರಿಯಾಕ್ಕೆ ಬಳಸುವ ಈ ಲಸಿಕೆ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ವೀಟ್ ನಲ್ಲಿ ಇತ್ತೀಚೆಗೆ ಉಲ್ಲೇಖಿಸಿದ್ದರು. HCQ ಹಾಗೂ ಅಜಿಥ್ರೋಮೈಸಿನ್ ಬಳಕೆಯಿಂದ ವೈದ್ಯಕೀಯ ಲೋಕದಲ್ಲಿ ಭಾರಿ ಬದಲಾವಣೆ ಸಾಧ್ಯ ಎಂದಿದ್ದರು.
ಸಾಮಾನ್ಯವಾಗಿ ಹೈಡ್ರೋಕ್ಸಿಕ್ಲೋರೊಕ್ವೆನ್ ಜೊತೆಗೆ Anti biotic ಅಜಿಥ್ರೋಮೈಸಿನ್ ಸೇರಿಸಿ ಸರಿ ಪ್ರಮಾಣದಲ್ಲಿ ನೀಡುತ್ತಾ ಬಂದರೆ ಆರಂಭಿಕ ಹಂತದ ಕೊವಿಡ್ 19 ಸಾರ್ಸ್ CoV 2 ಇತ್ಯಾದಿ ಹೊಗಲಾಡಿಸಬಹುದು ಎಂದು ಸಂಶೋಧಕರು ಹೇಳಿದ್ದಾರೆ. ಆದರೆ, ಕೋವಿಡ್19ಗೆ ಈ ಎರಡು ಲಸಿಕೆಯ ಜೋಡಿಗೆ ರಾಮಬಾಣ ಎಂಬುದು ಇನ್ನೂ ದೃಢಪಟ್ಟಿಲ್ಲ.
ಕೊವಿಡ್19ಗೆ ಲಸಿಕೆ ಕಂಡು ಹಿಡಿಯಲು ಯುರೋಪಿಯನ್ ಯೂನಿಯನ್, ಚೀನಾ ಅಲ್ಲದೆ ಯುಎಸ್ ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಮಲೇರಿಯಾಕ್ಕೆ ನೀಡಲಾಗುವ ಲಸಿಕೆಯನ್ನು ಕೋವಿಡ್19ಕ್ಕೆ ಬಳಸುವ ಬಗ್ಗೆ ಪ್ರತಿಕ್ರಿಯಿಸಿರುವ ಫ್ರೆಂಚ್ ವಿಜ್ಞಾನಿಗಳು, ಆರಂಭಿಕ ಹಂತದ ಚಿಕಿತ್ಸೆಗೆ ಉಪಯುಕ್ತವಾಗಲಿದೆ ಎಂದಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications