GST: ಸೇವಾ ವಲಯದ ತೆರಿಗೆ ಫೈನಲ್; ಶಿಕ್ಷಣ, ಆರೋಗ್ಯಕ್ಕಿಲ್ಲ ಟ್ಯಾಕ್ಸ್
ಸಭೆಯಲ್ಲಿ ಜನರಿಗೆ ಅತ್ಯಗತ್ಯವಾದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಜಿಎಸ್ಟಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ. ಆದರೆ ಟೆಲಿಕಾಂ ಸೇವೆಗಳಿಗೆ ಭರ್ಜರಿ ಶೇಕಡಾ 18 ರಷ್ಟು ತೆರಿಗೆ ವಿಧಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಶ್ರೀನಗರ, ಮೇ 19: ಇಂದು ಶ್ರೀನಗರದಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ಸಭೆಯಲ್ಲಿ ಸೇವಾ ವಲಯದ ಮೇಲಿನ ತೆರಿಗೆಯನ್ನು ಅಂತಿಮಗೊಳಿಸಲಾಗಿದೆ. ಜೂನ್ ಒಂದನೇ ತಾರೀಕಿನಿಂದ ಇದು ಜಾರಿಗೆ ಬರಲಿದೆ.
ಸಭೆಯ ತೀರ್ಮಾನಗಳ ಮಾಹಿತಿ ನೀಡಿದ ಕೇರಳ ಹಣಕಾಸು ಸಚಿವ ಥೋಮಸ್ ಐಸಾಕ್ ಸೇವಾ ವಲಯದಲ್ಲೂ ಸರಕು ವಲಯಗಳಂತೆ ಶೇಕಡಾ 5, 12, 18 ಹಾಗೂ 28ರಂತೆ ಒಟ್ಟು ನಾಲ್ಕು ತೆರಿಗೆ ವಿಭಾಗಗಳಿರಲಿ ಎಂದು ಮಾಹಿತಿ ನೀಡಲಿದ್ದಾರೆ.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

ಶಿಕ್ಷಣ, ಆರೋಗ್ಯಕ್ಕಿಲ್ಲ ಟ್ಯಾಕ್ಸ್
ಸಭೆಯಲ್ಲಿ ಜನರಿಗೆ ಅತ್ಯಗತ್ಯವಾದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಜಿಎಸ್ಟಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.[GST: ಆಹಾರೋತ್ಪನ್ನಗಳಿಗಿಲ್ಲ ಕರ, ಐಷಾರಾಮಿ ವಾಹನಗಳಿಗೆ ಸೆಸ್ ಬರೆ]
ಟೆಲಿಕಾಂ ಸೇವೆಗಳಿಗೆ ಭರ್ಜರಿ ತೆರಿಗೆ
ಆದರೆ ಟೆಲಿಕಾಂ ಸೇವೆಗಳಿಗೆ ಭರ್ಜರಿ ಶೇಕಡಾ 18 ರಷ್ಟು ತೆರಿಗೆ ವಿಧಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.[ಜಿಎಸ್ ಟಿಗೆ ರಾಜ್ಯ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ]
ಸಭೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲೀ, ರಾಜ್ಯ ದರ್ಜೆ ಸಚಿವ ಸಂತೋಷ್ ಅಗರ್ವಾಲ್ ಹಾಗೂ ಕಂದಾಯ ಇಲಾಖೆ ಕಾರ್ಯದರ್ಶಿ ಹಶ್ಮುಖ್ ಅಧಿಯಾ ಪಾಲ್ಗೊಂಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications