ಗುಜರಾತಿನಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಭಾನುವಾರದಂದು ಬಂಧಿಸಿದೆ. ದಾವೂದ್ ಗ್ಯಾಂಗಿನ ನಾಲ್ವರು ಶಾರ್ಪ್ ಶೂಟರ್ಸ್ ಶನಿವಾರ ಬಂಧಿಸಲಾಗಿತ್ತು.
ರಾಜ್ ಕೋಟ್, ಫೆಬ್ರವರಿ 26: ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಭಾನುವಾರದಂದು ಬಂಧಿಸಿದೆ. ಬಂಧಿತರನ್ನು ವಾಸೀಮ್ ಮತ್ತು ನಾಥಿನ್ ಎಂದು ಗುರುತಿಸಲಾಗಿದ್ದು, ಇಬ್ಬರು ಸೋದರರಾಗಿದ್ದಾರೆ. ದಾವೂದ್ ಗ್ಯಾಂಗಿನ ನಾಲ್ವರು ಶಾರ್ಪ್ ಶೂಟರ್ಸ್ ಶನಿವಾರ ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪಟಾಕಿ ಉತ್ಪಾದಕರಿಂದ ಸ್ಪೊಟಕ ರಾಸಾಯನಿಕಗಳನ್ನು ಸಂಗ್ರಹಿಸಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ರು ಎಂದು ತಿಳಿದು ಬಂದಿದೆ.[ನಾಲ್ವರು ಶೂಟರ್ ಗಳು ಗುಜರಾತ್ ಗೆ ಬಂದಿದ್ದೇಕೆ?]

ಕಳೆದ ತಿಂಗಳು ಎನ್ಐಎ ಕೇರಳದ ವ್ಯಕ್ತಿಯೊಬ್ಬನನ್ನು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಇರುವ ಆರೋಪದ ಮೇಲೆ ಬಂಧಿಸಿದ್ದರು. ಕಳೆದ ವರ್ಷ ರಾಜಸ್ಥಾನದಲ್ಲಿ ಐಸಿಸ್ ಸಂಘಟನೆಯೊಂದಿಗೆ ನಂಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು.[ಗುಜರಾತಿನ ಕಚ್ ನಲ್ಲಿ ಐಎಸ್ಐ ಏಜೆಂಟ್ ಗಳ ಬಂಧನ]
ಐಸಿಸ್ ಉಗ್ರರು ಅಪಹರಿಸಿದ್ದ ಡಾ. ರಾಮಮೂರ್ತಿ ಅವರು ಭಾರತಕ್ಕೆ ಮರಳಿದ್ದು, ಐಸಿಸ್ ಉಗ್ರರ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ. ಭಾರತವನ್ನು ಐಸಿಸ್ ನೆಲೆಯಾಗಿಸಲು ಅವರು ಯೋಜನೆ ರೂಪಿಸುತ್ತಿದ್ದಾರೆ ಎಂದಿದ್ದಾರೆ.
ಇರಾಕಿ ಉಗ್ರರ ಸಂಘಟನೆಯಲ್ಲಿ ಉತ್ತಮ ಶಿಕ್ಷಣ ಪಡೆದಿರುವ ಯುವಕರಿದ್ದಾರೆ. ಭಾರತದ ಆರ್ಥಿಕ, ಶಿಕ್ಷಣ, ಸಾಮಾಜಿಕ ವ್ಯವಸ್ಥೆ, ಸಮಸ್ಯೆ, ಪ್ರಗತಿ ಬಗ್ಗೆ ವಿಶ್ಲೇಷಣೆ ಮಾಡುತ್ತಿರುತ್ತಾರೆ ಎಂದು ಹೇಳಿದರು. (ಎಎನ್ಐ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications