ಗುಜರಾತಿನಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಭಾನುವಾರದಂದು ಬಂಧಿಸಿದೆ. ದಾವೂದ್ ಗ್ಯಾಂಗಿನ ನಾಲ್ವರು ಶಾರ್ಪ್ ಶೂಟರ್ಸ್ ಶನಿವಾರ ಬಂಧಿಸಲಾಗಿತ್ತು.
ರಾಜ್ ಕೋಟ್, ಫೆಬ್ರವರಿ 26: ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಭಾನುವಾರದಂದು ಬಂಧಿಸಿದೆ. ಬಂಧಿತರನ್ನು ವಾಸೀಮ್ ಮತ್ತು ನಾಥಿನ್ ಎಂದು ಗುರುತಿಸಲಾಗಿದ್ದು, ಇಬ್ಬರು ಸೋದರರಾಗಿದ್ದಾರೆ. ದಾವೂದ್ ಗ್ಯಾಂಗಿನ ನಾಲ್ವರು ಶಾರ್ಪ್ ಶೂಟರ್ಸ್ ಶನಿವಾರ ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪಟಾಕಿ ಉತ್ಪಾದಕರಿಂದ ಸ್ಪೊಟಕ ರಾಸಾಯನಿಕಗಳನ್ನು ಸಂಗ್ರಹಿಸಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ರು ಎಂದು ತಿಳಿದು ಬಂದಿದೆ.[ನಾಲ್ವರು ಶೂಟರ್ ಗಳು ಗುಜರಾತ್ ಗೆ ಬಂದಿದ್ದೇಕೆ?]

ಕಳೆದ ತಿಂಗಳು ಎನ್ಐಎ ಕೇರಳದ ವ್ಯಕ್ತಿಯೊಬ್ಬನನ್ನು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಇರುವ ಆರೋಪದ ಮೇಲೆ ಬಂಧಿಸಿದ್ದರು. ಕಳೆದ ವರ್ಷ ರಾಜಸ್ಥಾನದಲ್ಲಿ ಐಸಿಸ್ ಸಂಘಟನೆಯೊಂದಿಗೆ ನಂಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು.[ಗುಜರಾತಿನ ಕಚ್ ನಲ್ಲಿ ಐಎಸ್ಐ ಏಜೆಂಟ್ ಗಳ ಬಂಧನ]
ಐಸಿಸ್ ಉಗ್ರರು ಅಪಹರಿಸಿದ್ದ ಡಾ. ರಾಮಮೂರ್ತಿ ಅವರು ಭಾರತಕ್ಕೆ ಮರಳಿದ್ದು, ಐಸಿಸ್ ಉಗ್ರರ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ. ಭಾರತವನ್ನು ಐಸಿಸ್ ನೆಲೆಯಾಗಿಸಲು ಅವರು ಯೋಜನೆ ರೂಪಿಸುತ್ತಿದ್ದಾರೆ ಎಂದಿದ್ದಾರೆ.
ಇರಾಕಿ ಉಗ್ರರ ಸಂಘಟನೆಯಲ್ಲಿ ಉತ್ತಮ ಶಿಕ್ಷಣ ಪಡೆದಿರುವ ಯುವಕರಿದ್ದಾರೆ. ಭಾರತದ ಆರ್ಥಿಕ, ಶಿಕ್ಷಣ, ಸಾಮಾಜಿಕ ವ್ಯವಸ್ಥೆ, ಸಮಸ್ಯೆ, ಪ್ರಗತಿ ಬಗ್ಗೆ ವಿಶ್ಲೇಷಣೆ ಮಾಡುತ್ತಿರುತ್ತಾರೆ ಎಂದು ಹೇಳಿದರು. (ಎಎನ್ಐ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications