ಉದ್ಯೋಗ ತೊರೆದ ಎಸ್ಪಿಗೆ ಸಿಕ್ತು ಬಿಜೆಪಿ ಟಿಕೆಟ್
ಅಹಮದಾಬಾದ್, ನವೆಂಬರ್ 19: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆದವನೇ ಜಾಣ ಎಂಬ ಮಾತಿರುವಾಗ, ಬಿಜೆಪಿ ಟಿಕೆಟ್ ಸಿಗುವ ಭರವಸೆಯಲ್ಲಿ ಉದ್ಯೋಗ ತೊರೆದ ಪೊಲೀಸ್ ಎಸ್ಪಿಯೊಬ್ಬರಿಗೆ ನಿರಾಶೆಯಾಗಿಲ್ಲ. ಛೋಟಾ ಉದೇಪುರ್ ಎಸ್ಪಿ ಪಿಸಿ ಬರಾಂದ ಅವರಿಗೆ ಭಿಲೋಡಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕಿದೆ.
ಬರಾಂದ ಅವರು ಸ್ವಯಂ ನಿವೃತ್ತಿ ಪಡೆದು ಚುನಾವಣೆ ನಿಲ್ಲಲು ಮುಂದಾಗಿದ್ದರು. ಆದರೆ, ಟಿಕೆಟ್ ಸಿಗುವ ಭರವಸೆ ಇದ್ದರೂ ರಾಜ್ಯ ಸರ್ಕಾರದಿಂದ ಅನುಮತಿ ಸಿಗುವ ಭರವಸೆ ಸಿಕ್ಕಿರಲಿಲ್ಲ.

ದಲಿತರೇ ಹೆಚ್ಚಾಗಿರುವ ತನ್ನೂರಿನ ಅಭಿವೃದ್ಧಿಗೆ ಶ್ರಮಿಸಲು ಹುದ್ದೆ ತೊರೆದಿರುವುದಾಗಿ ಬರಾಂದ ಅವರು ಘೋಷಿಸಿದ್ದರು. ಹಾಲಿ ಕಾಂಗ್ರೆಸ್ ಶಾಸಕರಿಂದ ಯಾವುದೇ ಅಭಿವೃದ್ಧಿ ಕಾರ್ಯ ಈ ಕ್ಷೇತ್ರದಲ್ಲಿ ಆಗಿಲ್ಲ, ಹೀಗಾಗಿ, ಪ್ರಧಾನಿ ಮೋದಿ ಅವರಿಂದ ಪ್ರಭಾವಿತನಾಗಿ ಚುನಾವಣೆ ಕಣಕ್ಕಿಳಿಯುತ್ತಿದ್ದೇನೆ ಎಂದು ಬಿರಾಂದ ಹೇಳಿದ್ದಾರೆ.
ಬರಾಂದ ಅವರ ರಾಜೀನಾಮೆಯನ್ನು ಬುಧವಾರದಂದು ಸರ್ಕಾರ ಅಂಗೀಕರಿಸಿದೆ. ಅರವಲ್ಲಿ ಜಿಲ್ಲೆಯ ಬಿಲೋಡಾ ಅಸೆಂಬ್ಲಿ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.
ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ನಡೆಯಲಿದೆ. ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications