ಚುನಾವಣಾ ಅಖಾಡಕ್ಕಿಳಿದ ಜಿಗ್ನೇಶ್ ಗೆ ಅರುಂಧತಿ ರಾಯ್ ಉಡುಗೊರೆ
ಅಹಮದಾಬಾದ್, ನವೆಂಬರ್ 30: ಸಾರ್ವಜನಿಕರಿಂದ ಹಣ ಸಂಗ್ರಹಿಸಿ (ಕ್ರೌಡ್ ಫಂಡಿಂಗ್) ಚುನಾವಣೆಗೆ ಸ್ಪರ್ಧಿಸಲು ಜಿಗ್ನೇಶ್ ಮೆವಾನಿ ನಿರ್ಧರಿಸಿದ್ದಾರೆ. ಅದರಂತೆ ಹಲವಾರು ಜನ ಧನ ಸಹಾಯ ಮಾಡಿದ್ದು, ದೇಣಿಗೆ ನೀಡಿದವರಲ್ಲಿ ಅರುಂಧತಿ ರಾಯ್ ಮೊದಲ ಸ್ಥಾನದಲ್ಲಿದ್ದಾರೆ.
ವಡ್ಗಾಮ್ ನಿಂದ ಜಿಗ್ನೇಶ್ ಮೆವಾನಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ. ಆದರೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜಿಗ್ನೇಶ್ ಮೆವಾನಿ ಸುಮಾರು 9 ಲಕ್ಷ ರೂಪಾಯಿ ಹಣವನ್ನು ಜನರಿಂದಲೇ ಸಂಗ್ರಹಿಸಿದ್ದಾರೆ.

ಒಟ್ಟು 236 ಜನರು ಧನ ಸಹಾಯ ಮಾಡಿದ್ದು ಒಟ್ಟು ರೂ. 9,47,639 ಸಂಗ್ರಹಿಸಿದ್ದಾರೆ. ಕೇವಲ 22 ದಿನಗಳಲ್ಲಿ ಇಷ್ಟು ಹಣ ಸಂಗ್ರಹಿಸಲಾಗಿದೆ. ಜಿಗ್ನೇಶ್ ಮೆವಾನಿಯವರಿಗೆ ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ 3 ಲಕ್ಷ ರೂಪಾಯಿ ಹಣ ನೀಡಿ ಸ್ಪರ್ಧಿಸಲು ಹುರಿದುಂಬಿಸಿದ್ದಾರೆ.
ಫೇಸ್ಬುಕ್ ನಲ್ಲೂ ತಮ್ಮ ಚುನಾವಣಾ ಖರ್ಚಿಗೆ ಹಣ ನೀಡುವಂತೆ ಜಿಗ್ನೇಶ್ ಮೇವಾನಿ ಮನವಿ ಮಾಡಿಕೊಂಡಿದ್ದು ಜನರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications