ದಾಳಿಗೆ ಬಲಿಯಾದ ಅಮರನಾಥ್ ಯಾತ್ರಾರ್ಥಿಗಳ ಕುಟುಂಬಕ್ಕೆ ತಲಾ 10 ಲಕ್ಷ

ಶ್ರೀನಗರ, ಜುಲೈ 11 : ಉಗ್ರರ ದಾಳಿಗೆ ಬಲಿಯಾದ ಗುಜರಾತ್ ಮೂಲದ ಅಮರನಾಥ ಯಾತ್ರಾರ್ಥಿಗಳ ಕುಟುಂಬಕ್ಕೆ ಗುಜರಾತ್ ಸರ್ಕಾರ ತಲಾ 10 ಲಕ್ಷ ಪರಿಹಾರವನ್ನು ಮಂಗಳವಾರ ಘೋಷಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಅವರು, ದಾಳಿಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ 10 ಲಕ್ಷ ರು. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರು. ನೀಡುವುದಾಗಿ ಹೇಳಿದರು.

Gujarat Government announces Rs 10 lakh ex-gratia for Anantnag terror attack victims

ಉಗ್ರರು ದಾಳಿ ನಡೆಸುತ್ತಿದ್ದ ವೇಳೆ ಪ್ರಯಾಣಿಕರನ್ನು ಸುರಕ್ಷಿತಾ ತಾಣಕ್ಕೆ ಕೊಂಡೊಯ್ದ ಚಾಲಕ ಸಲೀಂ ಅವರ ಸಮಯ ಪ್ರಜ್ಞೆ ಕಾರ್ಯವನ್ನು ಸಿಎಂ ರುಪಾನಿ ಶ್ಲಾಘಿಸಿದರು.

ಇದೇ ವೇಳೆ ಚಾಲಕ ಕಾರ್ಯ ಮೆಚ್ಚಿರುವ ರುಪಾನಿ ಆತನ ಹೆಸರನ್ನು ಶೌರ್ಯ ಪ್ರಶಸ್ತಿಗೆ ಸೂಚಿಸುವುದಾಗಿಯೂ ಘೋಷಿಸಿದ್ದಾರೆ.

ಸೋಮವಾರ ರಾತ್ರಿ ಅನಂತ್ ನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರು ನಡೆಸಿದ ಮನಸೋ ಇಚ್ಛೆ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+