ಇಂದು ಗುಜರಾತ್ ರಾಜ್ಯಸಭಾ ಚುನಾವಣೆ: ಸ್ಮೃತಿ, ಶಾ ಗೆಲುವು ಬಹುತೇಕ ಖಚಿತ
ಅಹ್ಮದಾಬಾದ್, ಆಗಸ್ಟ್ 8: ಗುಜರಾತಿನ ಬಹುನಿರೀಕ್ಷಿತ ರಾಜ್ಯಸಭಾ ಚುನಾವಣೆ ಇಂದು (ಆಗಸ್ಟ್ 8) ನಡೆಯಲಿದ್ದು, ಈ ಚುನಾವಣೆ ದೇಶದಾದ್ಯಂತ ಕುತೂಹಲ ಕೆರಳಿಸಿದೆ. ಬಿಜೆಪಿಯ ಆಪರೇಶನ್ ಕಮಲಕ್ಕೆ ಹೆದರಿ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ನ 44 ಶಾಸಕರಿಂದಾಗಿ ಈ ಚುನಾವಣೆ ಮತ್ತಷ್ಟು ಕಾವುಪಡೆದಿತ್ತು.
ಗೆಲ್ಲುವುದಕ್ಕೆ ಅಗತ್ಯವಿರುವ ಕನಿಷ್ಠ ಮತದ ಸಂಖ್ಯೆ 45. ಈ ಸಂಖ್ಯೆಯನ್ನು ಪಡೆಯುವುದು ಬಿಜೆಪಿಗೆ ಕಷ್ಟವಲ್ಲ. 120 ಶಾಸಕರನ್ನು ಹೊಂದಿರುವ ಬಿಜೆಪಿ ಸುಲಭವಾಗಿ ಗೆಲ್ಲಬಹುದು. ಆದರೆ ಕಾಂಗ್ರೆಸ್ ಕೇವಲ 51 ಶಾಸಕ ಬಲ ಹೊಂದಿರುವುದರಿಂದ ರಾಜ್ಯ ಸಭಾ ಚುನಾವಣೆ ಕಾಂಗ್ರೆಸ್ ಮಟ್ಟಿಗೆ ತಲೆಕೆಡಿಸಿಕೊಳ್ಳಬೇಕಾದ ವಿಚಾರವೇ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಗೆಲ್ಲುವುದು ಬಹುತೇಕ ಖಚಿತವಾಗಿದ್ದರೆ ಕಾಂಗ್ರೆಸ್ ನ ಅಹ್ಮದ್ ಪಟೇಲ್ ಸಹ ಗೆಲುವು ಸಾಧಿಸುತ್ತಾರೆ ಎಂಬುದು ಕಾಂಗ್ರೆಸ್ ನಾಯಕರ ಆತ್ಮವಿಶ್ವಾಸದ ನುಡಿ. ಒಟ್ಟಿನಲ್ಲಿ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕಾರಣ ಫಲನೀಡಿದೆಯಾ ಎಂಬುದನ್ನು ಕಾದುನೋಡಬೇಕಷ್ಟೆ!
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications