ಹನುಮಂತ ಬಹುದೊಡ್ಡ ಬುಡಕಟ್ಟು ವ್ಯಕ್ತಿ: ಯೋಗಿ ಆದಿತ್ಯನಾಥ
ಲಕ್ನೋ, ನವೆಂಬರ್ 19: ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ಛತ್ತೀಸ್ ಗಢದಲ್ಲಿ ಮತದಾರರನ್ನು ಸೆಳೆಯುವ ಭರದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಗೆ ಮುಜುಗರ ಉಂಟುಮಾಡಿದ್ದಾರೆ.
ಆಂಜನೇಯ ದೇವರು ಪ್ರಮುಖ ಬುಡಕಟ್ಟು ಸಮುದಾಯಕ್ಕೆ ಸೇರಿದವನು. ನವೆಂಬರ್ 20ರಂದು ಹನುಮಾನ್ ದಿನ ಎಂದು ಪರಿಗಣಿಸಿ ಜನರು ಬೃಹತ್ ಸಂಖ್ಯೆಯಲ್ಲಿ ಹೊರಬಂದು ಮತಚಲಾವಣೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
'ಹನುಮಾನ್ ಅತಿ ದೊಡ್ಡ ಆದಿವಾಸಿ, ವನವಾಸಿಯಾಗಿದ್ದ' ಎಂದು ಛತ್ತಿಸ್ಗಢದ ಭಟ್ಗಾಂವ್ದಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಹೇಳಿದರು.

ಶ್ರೀರಾಮನು ವನವಾಸದ ವೇಳೆ ರಾಕ್ಷಸರ ಕ್ರೌರ್ಯವನ್ನು ಅಡಗಿಸಲು ಇಲ್ಲಿನ ಬುಡಕಟ್ಟು ಸಮುದಾಯದವರಿಗೆ ನೆರವಾಗಿದ್ದ. ತ್ರೇತಾಯುಗದಲ್ಲಿ ಶ್ರೀರಾಮ ಮಾಡಿದ್ದಂತೆ, ರಾಜ್ಯದಲ್ಲಿ ಬಿಜೆಪಿ ರಾಮರಾಜ್ಯ ಸೃಷ್ಟಿಸುವ ಗುರಿ ಹೊಂದಿದೆ ಎಂದರು.
ರಾಕ್ಷಸೀಯ ಶಕ್ತಿಗಳು ಛತ್ತೀಸ್ ಗಢವನ್ನು ಹಾಳುಮಾಡಲು ಪ್ರಯತ್ನಿಸುತ್ತಲೇ ಇವೆ. ಕಾಂಗ್ರೆಸ್ ರಾಜ್ಯವನ್ನು ಭೂಗಳ್ಳರಿಗೆ ಒಪ್ಪಿಸಿದೆ. ಅಲ್ಲದೆ ಧಾರ್ಮಿಕ ಮತಾಂತರಕ್ಕೆ ನೆರವು ನೀಡುತ್ತಿದೆ ಎಂದು ಆರೋಪಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications