ಶಿಕ್ಷಕರ ಕಿರುಕುಳ ತಾಳಲಾರದೆ ಕೇರಳದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಶಿಕ್ಷಕರ ನಿರಂತರ ಕಿರುಕುಳ ತಾಳಲಾರದೆ 15 ವರ್ಷದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಟ್ರಿನಿಟಿ ಲೈಸಿಯಂ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಯುವತಿಗೆ ಇತ್ತೀಚೆಗೆ ಶಿಕ್ಷಕರು
ಕೊಲ್ಲಂ, ಅಕ್ಟೋಬರ್ 23: ಶಿಕ್ಷಕರ ನಿರಂತರ ಕಿರುಕುಳ ತಾಳಲಾರದೆ 15 ವರ್ಷದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಟ್ರಿನಿಟಿ ಲೈಸಿಯಂ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಯುವತಿಗೆ ಇತ್ತೀಚೆಗೆ ಶಿಕ್ಷಕರು ನಿಂದಿಸಿದ್ದರು. ಆ ಸಂದರ್ಭದಲ್ಲಿ ಆಕೆಯ ಕ್ಲಾಸಿನಲ್ಲೇ ಓದುತ್ತಿದ್ದ ಆಕೆಯ ಸಹೋದರಿ ಶಿಕ್ಷಕರ ಜೊತೆ ಜಗಳವಾಡಿದ್ದಳು. ತದನಂತರ ಹುಡುಗರೊಂದಿಗೆ ಕೂರುವಂತೆ ಆಕೆಗೆ ಶಿಕ್ಷೆ ನೀಡಲಾಗಿತ್ತು. ಇದರಿಂದ ಕ್ಲಾಸಿನ ಇತರ ಸಹಪಾಠಿಗಳು ಈ ಸಹೋದರಿಯರನ್ನು ಅಣುಕಿಸುತ್ತಿದ್ದರು. ಇದರಿಂದ ನೊಂದ ಸಹೋದರಿಯರು ತಂದೆ-ತಾಯಿಯರಿಗೆ ವಿಷಯ ತಿಳಿಸಿದ್ದರು.

ನಂತರ ಪಾಲಕರೇ ಶಾಲೆಗೆ ಬಂದು ಈ ಕುರಿತು ಮಾತನಾಡಿದ್ದಲ್ಲದೆ, ಶಿಕ್ಷಕಿಯರು ಯಾವುದೇ ಕಾರಣಕ್ಕೂ ಮಕ್ಕಳಿಗೆ ಕಿರುಕುಳ ನೀಡುವಂತಿಲ್ಲ ಎಂದು ಶಾಲೆಯ ಆಡಳಿತ ಮಂಡಳಿ ತಾಕೀತು ಮಾಡಿತ್ತು. ಆದರೂ ಸುಮ್ಮನಾಗದ ಶಿಕ್ಷಕಿ ಸಹೋದರಿಯರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.
Kerala: A 15-yr-old girl succumbed to her injuries after jumping off 3rd floor of her school in Kollam
— ANI (@ANI) October 23, 2017
ಇದರಿಂದ ನೊಂದ ಓರ್ವ ಹುಡುಗಿ ಶಾಲೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೊಚ್ಚಿಗೆದ್ದ ಪಾಲಕರು ಪೊಲೀಸರಿಗೆ ದೂರು ನೀಡಿದ್ದು, ಮಗಳ ಸಾವಿಗೆ ಶಿಕ್ಷಕಿಯೇ ಕಾರಣ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications