ನೆರೆ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿವಿಎಸ್ ನೇತೃತ್ವದಲ್ಲಿ ಸಮಿತಿ ರಚನೆ
ಬೆಂಗಳೂರು, ಅಕ್ಟೋಬರ್ 22: ನೆರೆಯ ತಮಿಳುನಾಡು ರಾಜ್ಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಸಂಬಂಧ ಹೈಕಮಾಂಡ್ ನಾಯಕರು ಕರ್ನಾಟಕ ಮಾಜಿ ಸಿಎಂ ಡಿವಿ ಸದಾನಂದಗೌಡ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿಯೊಂದನ್ನು ರಚನೆ ಮಾಡಿದೆ.
ಹೌದು, ತಮಿಳುನಾಡಿನಲ್ಲಿ ಬಿಜೆಪಿ ಕಾರ್ಯಕರ್ತರ ಮೆಲೆ ಕಿರುಕುಳ ಆರೋಪಳು ಕೇಳಿ ಬಂದಿವೆ. ಈ ಸಂಬಂಧ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಮಾಜಿ ಮುಖ್ಯಂತ್ರಿ ಡಿವಿ ಸಂದಾನಂದಗೌಡರ ನೇತೃತ್ವದಲ್ಲಿ ಸಮಿತಿ ರಚಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿವಿ ಸದಾನಂದಗೌಡರು ಸೇರಿದಂತೆ ನಾಲ್ಕು ಜನರ ನಿಯೋಗವನ್ನು ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸಿ ಆದಷ್ಟು ಶೀಘ್ರವೇ ವರದಿ ಸಲ್ಲಿಸುವಂತೆ ಜೆಪಿ ನಡ್ಡಾ ಅವರು ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಸಮಿತಿಯಲ್ಲಿ ನಾಲ್ಕು ಮಂದಿಗಳ ವಿವರ ನೋಡುವುದಾದರೆ, ಮುಂಬೈ ಮಹಾನಗರದ ಮಾಜಿ ಪೊಲೀಸ್ ಆಯುಕ್ತ, ಸಂಸದ ಡಾ.ಸತ್ಯಾಪಾಲ್ ಸಿಂಗ್, ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಡಿ. ಪುರಂದರೇಶ್ವರಿ, ಕರ್ನಾಟಕದಿಂದ ಸಂಸದ ಪಿಸಿ ಮೋಹನ್ ಅವರು ಸಮಿತಿಯ ಸದಸ್ಯರಾಗಿದ್ದು, ಡಿವಿ ಸದಾನಂದಗೌಡ ಜತೆಗೆ ತಮಿಳುನಾಡಿಗೆ ತೆರಳು ಮಾಹಿತಿ ಕಲೆ ಹಾಕಿ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಟಿವಿ ನೈನ್ ವರದಿ ಮಾಡಿದೆ.
ಮುಂಬರಲಿರುವ ಲೋಕಸಭಾ ಚುನಾವಣೆ 2024 ಸಂಬಂಧ ಬಿಜೆಪಿಕಯು ಕರ್ನಾಟಕ ಸ್ಥಳಿಯ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿಗೆ ಮುಂದಾಗಿದೆ. ಇದರ ವಿರುದ್ಧ ಬಹಿರಂಗವಾಗಿಯೇ ಮಾಜಿ ಸಿಎಂ ಡಿವಿ ಸದಾನಂದಗೌಡರು ಅಸಮಾಧಾನ ಹೊರ ಹಾಕಿದ್ದರು. ಇದೀಗ ಅವರಿಗೆ ದೆಹಲಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿ ಬರುವಂತೆ ಆಹ್ವಾನಿಸಿದೆ. ಈ ಮಧ್ಯೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಅವರನ್ನು ತಮಿಳುನಾಡಿಗೆ ತೆರಳಲು ಸೂಚಿಸಲಾಗಿದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications