ಕುಲಭೂಷಣ್ ಪರ ವಾದ ಮಂಡಿಸಲು ವಕೀಲ ಸಾಳ್ವೆ ಫೀಜ್ ಎಷ್ಟು?
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಮ್ಮ ವಾದ ಮಂಡನೆಗಾಗಿ ಕೇವಲ 1 ರೂ. ಸಂಭಾವನೆ ಮಾತ್ರ ಪಡೆದಿದ್ದಾರೆ.
ಹೇಗ್, ಮೇ 16: ಇಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಮ್ಮ ವಾದ ಮಂಡನೆಗಾಗಿ ಕೇವಲ 1 ರೂ. ಸಂಭಾವನೆ ಮಾತ್ರ ಪಡೆದಿದ್ದಾರೆ ಎಂಬ ವಿಷಯವನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಟ್ವೀಟ್ ಮಾಡಿ ಬಹಿರಂಗ ಪಡಿಸಿದ್ದಾರೆ.
ಭಾರತದ ಯಾವುದೇ ಒಬ್ಬ ಉತ್ತಮ ವಕೀಲರು ಹರೀಶ್ ಸಾಳ್ವೆ ಅವರಿಗಿಂತಲೂ ಕಡಿಮೆ ಸಂಭಾವನೆ ಪಡೆದು ಕುಲಭೂಷಣ್ ಪರ ವಾದ ಮಂಡನೆ ಮಾಡುತ್ತಿದ್ದರು ಎಂದು ವ್ಯಕ್ತಿಯೊಬ್ಬರು ಟ್ವಿಟ್ ಮಾಡಿದ್ದರು.

ಇದಕ್ಕೆ ಸುಷ್ಮಾ ಪ್ರತಿಕ್ರಿಯೆ ನೀಡಿದ್ದು, not Faire ಹರೀಶ್ ಸಾಳ್ವೆ 1 ರೂ. ಸಂಭಾವನೆ ಪಡೆದಿರುವುದಾಗಿ ಸೋಮವಾರ ರಾತ್ರಿ ತಾವು ಮಾಡಿರುವ ಟ್ವಿಟ್ನಲ್ಲಿ ತಿಳಿಸಿದ್ದಾರೆ.
ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ದೇಶದ ಅತ್ಯಂತ ದುಬಾರಿ ವಕೀಲರಲ್ಲಿ ಒಬ್ಬರು. ಹೀಗಾಗಿ ಅಂತಾರಾಷ್ಟ್ರೀಯ ಕೋರ್ಟಿನಲ್ಲಿ ವಾದ ಮಂಡಿಸಲು ಭಾರಿ ಮೊತ್ತದ ಫೀಜ್ ಬೇಡಿಕೆ ಇಟ್ಟಿರಬಹುದು ಎಂಬ ಸಹಜ ಕುತೂಹಲ ಸಾರ್ವಜನಿಕರಲ್ಲಿರುತ್ತದೆ.
Not fair. #HarishSalve has charged us Rs.1/- as his fee for this case. https://t.co/Eyl3vQScrs
— Sushma Swaraj (@SushmaSwaraj) May 15, 2017
ಆದರೆ, ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಕುಲಭೂಷಣ್ ಯಾದವ್ ಪ್ರಕರಣ ಭಾವನಾತ್ಮಕವಾಗಿದ್ದು ಎಂದ ಸಾಳ್ವೆ ಹೇಳಿದ್ದಾರ. ನಟ ಸಲ್ಮಾನ್ ಖಾನ್ ಪರ ಹರೀಶ್ ಸಾಳ್ವೆ ವಾದ ಮಂಡನೆ ಮಾಡುತ್ತಿದ್ದಾರೆ. ಸಲ್ಮಾನ್ ತಮ್ಮ ವಿರುದ್ಧದ ಬಹುತೇಕ ಪ್ರಕರಣಗಳಲ್ಲಿ ಖುಲಾಸೆಗೊಳ್ಳಲು ಸಾಳ್ವೆ ಕಾರಣ ಎನ್ನವುದನ್ನು ಮರೆಯವಂತಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications