ಹಿಂದುತ್ವದಲ್ಲಿ ತಾಲಿಬಾನ್: ಶಶಿ ತರೂರ್ ಹೊಸ ವಿವಾದ!
ತಿರುವನಂತಪುರಂ, ಜುಲೈ 18: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂದುತ್ವದಲ್ಲಿ ತಾಲಿಬಾನ್ ಸೃಷ್ಟಿಸಲು ನೋಡುತ್ತಿದೆಯೇ ಎಂದು ಶಶಿ ತರೂರ್ ಪ್ರಶ್ನಿಸಿದ್ದಾರೆ.
ಇತ್ತೀಚೆಗಷ್ಟೇ ಹಿಂದು ಪಾಕಿಸ್ತಾನ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ತರೂರ್, ಇದೀಗ ಮತ್ತೊಂದು ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.
"ಅವರು(ಬಿಜೆಪಿ) ನನ್ನನ್ನು ಪಾಕಿಸ್ತಾನಕ್ಕೆ ಹೋಗಲು ಹೇಳುತ್ತಾರೆ. ನಾನು ಹಿಂದುವಲ್ಲ ಎಂದು ಹೇಳಲು ಅವರಿಗೆ ಅಧಿಕಾರ ನೀಡಿದವರು ಯಾರು? ಈ ದೇಶದಲ್ಲಿ ಬದುಕಲು ನನಗೆ ಹಕ್ಕಿಲ್ಲ ಎನ್ನಲು ಅವರ್ಯಾರು? ಅವರೇನು ಹಿಂದುತ್ವದಲ್ಲಿ ತಾಲಿಬಾನ್ ಸೃಷ್ಟಿಸಲು ನೋಡುತ್ತಿದ್ದಾರೆಯೇ?" ಎದು ತರೂರ್ ಪ್ರಶ್ನಿಸಿದ್ದಾರೆ.

ಜು.16 ರಂದು ಬಿಜೆಪಿ ಯುವ ಮೋರ್ಚಾ ಸದಸ್ಯರು ಕೇರಳದ ತಿರುವನಂತಪುರಂ ನಲ್ಲಿರುವ ಶಶಿ ತರೂರ್ ಕಚೇರಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಈ ರೀತಿ ಹೇಳಿದ್ದಾರೆ.
ಕಳೆದ ವಾರವಷ್ಟೇ ಕೇರಳದಲ್ಲಿ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ತರೂರ್, '2019 ರಲ್ಲೂಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬಂದರೆ ಭಾರತ ಹಿಂದು ಪಾಕಿಸ್ತಾನವಾಗಲಿದೆ. ಪಾಕಿಸ್ತಾನದಲ್ಲಿ ಹೇಗೆ ಅಲ್ಪಸಂಖ್ಯಾತರ ಹಕ್ಕನ್ನು ಹತ್ತಿಕ್ಕಲಾಗುತ್ತಿದೆಯೋ, ಹಾಗೆಯೇ ಭಾರತದಲ್ಲೂ ಆಗಲಿದೆ' ಎಂಬ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ದೇಶದಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications