ಉಗ್ರ ಡೇವಿಡ್ ಹೆಡ್ಲಿ ಬಾಯಿಬಿಟ್ಟ ರೋಚಕ ಸತ್ಯಗಳು
ನವದೆಹಲಿ, ಮಾರ್ಚ್, 25: 'ಚಿಕ್ಕವನಿದ್ದಾಗಲಿಂದಲೂ ನನಗೆ ಭಾರತವನ್ನು ಕಂಡರೆ ನನಗೆ ದ್ವೇಷ. ಹೀಗಾಗಿ ಭಾರತ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ನಾನು ಉಗ್ರನಾಗಿ ಬದಲಾದೆ' ಇದು ಉಗ್ರ ಡೇವಿಡ್ ಹೆಡ್ಲಿ ಬಾಯಿ ಬಿಟ್ಟ ಸತ್ಯ.
ಇದೇ ಕಾರಣಕ್ಕೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಸೇರಿದ್ದೆ ಎಂದು 26/11ರ ಮುಂಬೈ ದಾಳಿಯ ಆರೋಪಿ ಡೇವಿಡ್ ಹೆಡ್ಲಿ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾನೆ ಎಂದು ಉಗ್ರ ಡೇವಿಡ್ ಹೆಡ್ಲಿ ಹೇಳಿದ್ದಾನೆ.[ಮುಂಬೈ ದಾಳಿ ತಪ್ಪೊಪ್ಪಿಕೊಂಡ ಹೆಡ್ಲಿ]

ಮುಂಬೈ ದಾಳಿ ರೂವಾರಿ ಹೆಡ್ಲಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ. 1971ರಲ್ಲಿ ನಾನು ಓದುತ್ತಿದ್ದ ಶಾಲೆಯ ಮೇಲೆ ಭಾರತೀಯ ಸೇನೆಯ ಹೆಲಿಕಾಫ್ಟರ್ ಗಳು ಬಾಂಬ್ ಹಾಕಿದ್ದವು. ಇದೇ ಕಾರಣಕ್ಕೆ ಬಾಲ್ಯದಿಂದಲೂ ಭಾರತವನ್ನು ದ್ವೇಷಿಸಲು ಆರಂಭಿಸಿದೆ. ಭಾರತಕ್ಕೆ ಹಾನಿ ಮಾಡಬೇಕು, ವಿಧ್ವಂಸಕ ಕೃತ್ಯ ಎಸಗಬೇಕು ಎಂದು ಸಿದ್ಧತೆ ಆರಂಭಿಸಿದ್ದೆ ಎಂದು ಹೇಳಿದ್ದಾನೆ.[26/11 ದಾಳಿ : ಡೇವಿಡ್ ಹೆಡ್ಲಿ ಬಾಯ್ಬಿಟ್ಟರೆ ಭಾರತಕ್ಕೇನು ಲಾಭ!]
ನಾನು ದುಷ್ಟ ಎಂಬುದು ಸತ್ಯ. ಆದರೆ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಕಠೋರಿಯಾಗಿ ಬದಲಾದೆ ಎಂದು ಹೇಳಿದ್ದಾನೆ. ಅಮರಿಕದ ಜೈಲಿನಲ್ಲಿರುವ ಹೇಡ್ಲಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ. ಹೇಡ್ಲಿ ತನಗೆ ಶಿವಸೇನೆಯ ಮಾಜಿ ಮುಖಂಡನೊಂದಿಗೆ ಸಂಪರ್ಕ ಇತ್ತು ಎಂದು ಹೇಳಿದ್ದು ಮತ್ತಷ್ಟು ಹೊಸ ಸಮಶಯಗಳನ್ನು ಹುಟ್ಟುಹಾಕಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications