ಉಗ್ರ ಡೇವಿಡ್ ಹೆಡ್ಲಿ ಬಾಯಿಬಿಟ್ಟ ರೋಚಕ ಸತ್ಯಗಳು
ನವದೆಹಲಿ, ಮಾರ್ಚ್, 25: 'ಚಿಕ್ಕವನಿದ್ದಾಗಲಿಂದಲೂ ನನಗೆ ಭಾರತವನ್ನು ಕಂಡರೆ ನನಗೆ ದ್ವೇಷ. ಹೀಗಾಗಿ ಭಾರತ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ನಾನು ಉಗ್ರನಾಗಿ ಬದಲಾದೆ' ಇದು ಉಗ್ರ ಡೇವಿಡ್ ಹೆಡ್ಲಿ ಬಾಯಿ ಬಿಟ್ಟ ಸತ್ಯ.
ಇದೇ ಕಾರಣಕ್ಕೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಸೇರಿದ್ದೆ ಎಂದು 26/11ರ ಮುಂಬೈ ದಾಳಿಯ ಆರೋಪಿ ಡೇವಿಡ್ ಹೆಡ್ಲಿ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾನೆ ಎಂದು ಉಗ್ರ ಡೇವಿಡ್ ಹೆಡ್ಲಿ ಹೇಳಿದ್ದಾನೆ.[ಮುಂಬೈ ದಾಳಿ ತಪ್ಪೊಪ್ಪಿಕೊಂಡ ಹೆಡ್ಲಿ]

ಮುಂಬೈ ದಾಳಿ ರೂವಾರಿ ಹೆಡ್ಲಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ. 1971ರಲ್ಲಿ ನಾನು ಓದುತ್ತಿದ್ದ ಶಾಲೆಯ ಮೇಲೆ ಭಾರತೀಯ ಸೇನೆಯ ಹೆಲಿಕಾಫ್ಟರ್ ಗಳು ಬಾಂಬ್ ಹಾಕಿದ್ದವು. ಇದೇ ಕಾರಣಕ್ಕೆ ಬಾಲ್ಯದಿಂದಲೂ ಭಾರತವನ್ನು ದ್ವೇಷಿಸಲು ಆರಂಭಿಸಿದೆ. ಭಾರತಕ್ಕೆ ಹಾನಿ ಮಾಡಬೇಕು, ವಿಧ್ವಂಸಕ ಕೃತ್ಯ ಎಸಗಬೇಕು ಎಂದು ಸಿದ್ಧತೆ ಆರಂಭಿಸಿದ್ದೆ ಎಂದು ಹೇಳಿದ್ದಾನೆ.[26/11 ದಾಳಿ : ಡೇವಿಡ್ ಹೆಡ್ಲಿ ಬಾಯ್ಬಿಟ್ಟರೆ ಭಾರತಕ್ಕೇನು ಲಾಭ!]
ನಾನು ದುಷ್ಟ ಎಂಬುದು ಸತ್ಯ. ಆದರೆ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಕಠೋರಿಯಾಗಿ ಬದಲಾದೆ ಎಂದು ಹೇಳಿದ್ದಾನೆ. ಅಮರಿಕದ ಜೈಲಿನಲ್ಲಿರುವ ಹೇಡ್ಲಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ. ಹೇಡ್ಲಿ ತನಗೆ ಶಿವಸೇನೆಯ ಮಾಜಿ ಮುಖಂಡನೊಂದಿಗೆ ಸಂಪರ್ಕ ಇತ್ತು ಎಂದು ಹೇಳಿದ್ದು ಮತ್ತಷ್ಟು ಹೊಸ ಸಮಶಯಗಳನ್ನು ಹುಟ್ಟುಹಾಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications