ಕೊರೊನಾವೈರಸ್ ಜೊತೆ ಬದುಕಲು ಕಲಿಯಿರಿ: ಕೇಂದ್ರ ಸಲಹೆ
ನವದೆಹಲಿ, ಮೇ 9: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಸಾವಿರಕ್ಕೆ ತಲುಪಿದ್ದು, ವೈರಸ್ ಜೊತೆ ಬದುಕಲು ಕಲಿಯಿರಿ ಎಂದು ಕೇಂದ್ರ ಸಲಹೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ನಾವೆಲ್ಲರೂ ವೈರಸ್ ಜೊತೆಗೆ ಬದುಕಬೇಕಾದ ಬಹುದೊಡ್ಡ ಸವಾಲು ಮುಂದಿದೆ. ಈ ರೀತಿ ಮಾಡಲು ಸರ್ಕಾರದ ಮಾರ್ಗಸೂಚಿಗಳನ್ನು ನಡವಳಿಕೆಯಲ್ಲೇ ಬದಲಾವಣೆ ಮಾಡಿಕೊಳ್ಳುವಂತೆ ಅಳವಡಿಸಿಕೊಳ್ಳುವುದು ತುಂಬಾ ಮಹತ್ವವಾದದ್ದು ಎಂದು ತಿಳಿಸಿದ್ದಾರೆ.
ಕೊರೊನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ.

ಇದು ಅಚ್ಚರಿಗೆ ಕಾರಣವಾಗಿದ್ದು, ಮೇ.17ರ ನಂತರ ಲಾಕ್'ಡೌನ್ ವಿಸ್ತರಣೆಯಾಗುವುದಿಲ್ಲ ಎಂಬ ಸುಳಿವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕೂಡ ಇದೇ ರೀತಿಯ ಮಾತನ್ನು ಇತ್ತೀಚೆಗೆ ಆಡಿದ್ದರು. ದೆಹಲಿಯನ್ನು ಪುನಃ ತೆರೆಯುವ ಸಮಯ ಬಂದಿದೆ. ಹೀಗಾಗಿ ವೈರಸ್ ಜೊತೆಗೆ ಜನರು ಬದುಕಬೇಕು ಎಂದಿದ್ದರು.
ದೇಶದ 216 ಜಿಲ್ಲೆಗಳಲ್ಲಿ ಈ ವರೆಗೆ ಒಂದೇ ಒಂದು ಕೊರೊನಾ ಕೇಸ್ ಪತ್ತೆಯಾಗಿಲ್ಲ. ಕಳೆದ 28 ದಿನಗಲಿಂದ 48 ಜಿಲ್ಲೆಗಳಲ್ಲಿ ಹೊಸದಾಗಿ ಸೋಂಕು ಕಂಡು ಬಂದಿಲ್ಲ ಎಂದು ಹೇಳಿದ್ದಾರೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications