ಉತ್ತರ ಭಾರತದಲ್ಲಿ ಮಳೆ ಭೀಕರತೆಗೆ ಮೂರೇ ದಿನದಲ್ಲಿ 26 ಬಲಿ
Recommended Video

ನವದೆಹಲಿ, ಸೆಪ್ಟೆಂಬರ್ 04: ಕೇರಳದ ನಂತರ ಮಳೆರಾಯ ತನ್ನ ವಕ್ರದೃಷ್ಠಿಯನ್ನು ಉತ್ತರ ಭಾರತದತ್ತ ನೆಟ್ಟಿದ್ದಾನೆ. ಮಳೆಯ ರೌದ್ರಾವತಾರಕ್ಕೆ ಅಲ್ಲಿ ಮೂರೇ ದಿನಕ್ಕೆ 26 ಜನ ಜೀವ ಕಳೆದುಕೊಂಡಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲಪ್ರದೇಶ, ನಾಗಾಲ್ಯಾಂಡ್ಗಳಲ್ಲಿಯೂ ಮಳೆಯ ಆರ್ಭಟಕ್ಕೆ ಹಲವು ಜನ ಸೂರು ಕಳೆದುಕೊಂಡಿದ್ದಾರೆ. ಜೊತೆಗೆ ಜೀವ ಹಾನಿಯೂ ಆಗಿದೆ.
ನವದೆಹಲಿ, ಮಹಾರಾಷ್ಟ್ರದ ಕೆಲವು ನಗರಗಳು, ಉತ್ತರ ಪ್ರದೇಶದ ಕೆಲವು ನಗರಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿ ಆಗಿದೆ. ಮಧ್ಯಪ್ರದೇಶದಲ್ಲಿ ಹುಟ್ಟಿ ಉತ್ತರ ಪ್ರದೇಶದ ಕಡೆ ಹರಿಯುವ ಬಿತ್ವಾ ನದಿ ಪ್ರವಾಹಗೊಂಡಿದ್ದು ನೆರೆ ಪರಿಸ್ಥಿತಿಗೆ ನೂರಾರು ಮನೆಗಳು ಹಾನಿಯಾಗಿವೆ.

ಚೀನಾದ ದೇಶದಿಂದ ಬ್ರಹ್ಮಪುತ್ರ ನದಿಗೆ ಹೆಚ್ಚುವರಿ ನೀರು ಬಿಡುತ್ತಿರುವ ಕಾರಣ ಅಸ್ಸಾಂನಲ್ಲಿ ಪ್ರವಾಹ ಎದುರಾಗಿದೆ. ಚೀನಾದಲ್ಲೂ ಪ್ರವಾಹ ಪರಿಸ್ಥಿತಿ ಇದ್ದು ಈಗಾಗಲೇ ಅಲ್ಲೂ ಕೂಡ ಮಳೆ ಭಾರಿ ಹಾನಿಯನ್ನು ಮಾಡಿದೆ.
ನಾಗಾಲ್ಯಾಂಡ್ನಲ್ಲಿ ಈಗಾಗಲೇ 4000 ಜನರು ನಿರಾಶ್ರಿತರ ಶಿಬಿರಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಕೇಂದ್ರದ ಗೃಹ ಮಂತ್ರಿಗಳು ಪ್ರಕೃತಿ ವಿಕೋಪ ರಕ್ಷಣೆ ಪಡೆಯನ್ನು ನಾಗಾಲ್ಯಾಂಡ್ಗೆ ಕಳುಹಿಸಿದ್ದಾರೆ.
-
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್












Click it and Unblock the Notifications