ದೇಶಾದ್ಯಂತ 820 ಪಾರಂಪರಿಕ ತಾಣಗಳು ಇಂದಿನಿಂದ ಓಪನ್
ನವದೆಹಲಿ, ಜೂನ್ 8: ಲಾಕ್ಡೌನ್ ಸಡಿಲಿಕೆ ಬಳಿಕ ಸತತ ಎರಡೂವರೆ ತಿಂಗಳ ನಂತರ ಇಂದಿನಿಂದ (ಜೂನ್ 8) ಪಾರಂಪರಿಕ ತಾಣಗಳನ್ನು ತೆರೆಯಲು ಅನುಮತಿ ದೊರೆತಿದೆ.
ಜೂನ್ 8 ರಿಂದ ಭಾರತೀಯ ಪುರಾತತ್ವ ಸಮೀಕ್ಷೆ ಅಡಿಯಲ್ಲಿ ಬರುವ 820 ಸಂರಕ್ಷಿತ ಸ್ಮಾರಕಗಳನ್ನು ಪುನಃ ತೆರೆಯಲು ಕೇಂದ್ರ ಸಂಸ್ಕೃತಿ ಸಚಿವಾಲಯ ಭಾನುವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ತಿಳಿಸಿದ್ದಾರೆ.
'ಸಂಸ್ಕೃತಿ ಸಚಿವಾಲಯವು ಜೂನ್ 8 ರಿಂದ ಎಎಸ್ಐ ಅಡಿಯಲ್ಲಿ ತನ್ನ 820 ಸ್ಮಾರಕಗಳನ್ನು ತೆರೆಯಲು ಅನುಮೋದನೆ ನೀಡಿದೆ. ಎಂಹೆಚ್ಎ ಮತ್ತು ಆರೋಗ್ಯ ಸಚಿವಾಲಯ ಹೊರಡಿಸಿದ ಎಲ್ಲಾ ನಿಯಮಾವಳಿಗಳನ್ನು ಅನುಸರಿಸಲಾಗುವುದು."ಎಂದು ಸಚಿವ ಪ್ರಹ್ಲಾದ್ ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವಾಲಯದ ಸೂಚನೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಧಾರ್ಮಿಕ ಪೂಜೆ ನಡೆಯುವ ಎಎಸ್ಐ ನಿರ್ವಹಿಸುವ ಸ್ಮಾರಕಗಳನ್ನು ಮಾತ್ರ ತೆರೆಯಲು ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ. ತಾಜ್ ಮಹಲ್, ಹೌಜ್ ಖಾಸ್ ಎನ್ಕ್ಲೇವ್ನಲ್ಲಿರುವ ನಿಲಾ ಮಸೀದಿ, ಕುತುಬ್ ಪುರಾತತ್ವ ಪ್ರದೇಶ, ದೆಹಲಿಯ ಲಾಲ್ ಗುಂಬಾದ್ ಅನ್ನು ಜೂನ್ 8 ರಿಂದ ಮತ್ತೆ ತೆರೆಯಲು ಅನುಮತಿ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಆರೋಗ್ಯ ಸಚಿವಾಲಯ ಹೊರಡಿಸಿದ ಎಲ್ಲಾ ಕೊರೊನಾವೈರಸ್ ಸಂಬಂಧಿತ ನಿಯಮಗಳನ್ನು ಸ್ಮಾರಕ ಅಧಿಕಾರಿಗಳು ಅನುಸರಿಸುತ್ತಾರೆ ಮತ್ತು ಅಂತಹ ಸ್ಥಳಗಳಲ್ಲಿ ಮಾಸ್ಕ್ಗಳನ್ನು ಧರಿಸುವುದು ಸಂದರ್ಶಕರಿಗೆ ಕಡ್ಡಾಯವಾಗಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು ದೇಶದಲ್ಲಿ 3691 ಸ್ಮಾರಕಗಳಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications