ಭಾರತದ ಹೀರೋ ಸೈಕಲ್ ಉದ್ಯಮ ಪಿತಾಮಹ ಇನ್ನಿಲ್ಲ
ಲುಧಿಯಾನ, ಆಗಸ್ಟ್, 13 : ಭಾರತದ ಸೈಕಲ್ ಉದ್ಯಮ ಪಿತಾಮಹ, ಹೀರೋ ಸೈಕಲ್ ಮಾಲೀಕ, ಓಂ ಪ್ರಕಾಶ್ ಮುಂಜಲ್ ಗುರುವಾರ ಲುಧಿಯಾನದಲ್ಲಿ (ಪಂಜಾಬ್) ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಮೆದುಳಿನ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಇವರು ಲುಧಿಯಾದಲ್ಲಿರುವ ದಯಾನಂದ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಮಂಜಲ್ (86) ಬೆಳಗ್ಗೆ 10.30 ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.[ಮೈಸೂರು: ಸರಳ ಸಜ್ಜನ ಪತ್ರಕರ್ತ ಕೃಷ್ಣ ವಟ್ಟಂ ವಿಧಿವಶ]

1944ರಲ್ಲಿ ಮಂಜಲ್ ತಮ್ಮ ಸಹೋದರರ ಜೊತೆಗೂಡಿ ಅಮೃತಸರದಲ್ಲಿ ಸೈಕಲ್ ಬಿಡಿ ಭಾಗಗಳನ್ನು ಮಾರಾಟ ಮಾಡುತ್ತಿದ್ದರು. ಬಳಿಕ ಇವರೇ ಸ್ವಯಂ ಆಗಿ 1955ರಲ್ಲಿ ಲುಧಿಯಾನದಲ್ಲಿ ಹೀರೋ ಸೈಕಲ್ ತಯಾರಿಕೆ ಕಾರ್ಖಾನೆ ಸ್ಥಾಪಿಸಿದರು. ಸೈಕಲ್ ಉತ್ಪಾದನೆ ಮಾಡುತ್ತಿದ್ದವರು, ಬಳಿಕ ಸೈಕಲ್ ಕಂಪನಿಗೆ ಒಡೆಯರಾದರು.
1986ರಲ್ಲಿ ವಿಶ್ವದಲ್ಲೇ ಅತಿಹೆಚ್ಚು ಸೈಕಲ್ ಉತ್ಪಾದನೆ ಮಾಡುವ ಕಂಪನಿ ಎಂಬ ಹೆಗ್ಗಳಿಕೆಯೊಂದಿಗೆ ಹೀರೋ ಸೈಕಲ್ ಕಂಪನಿ ಹೆಸರು ಗಿನ್ನಿಸ್ ದಾಖಲೆಯಲ್ಲಿ ಸೇರ್ಪಡೆಯಾಗಿದೆ. 2012ರಲ್ಲಿ 13 ಕೋಟಿ ಅಂದರೆ ಸುಮಾರು 48% ಮಂದಿ ಇಂದಿಗೂ ಹೀರೋ ಸೈಕಲ್ ಬಳಕೆ ಮಾಡುತ್ತಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications