'ಗುಜರಾತ್ ಅಂದರೆ ಗಾಂಧಿ, ವಲ್ಲಭ ಭಾಯ್ ಪಟೇಲ್ ಹಾಗೂ ವ್ಯಾಪಾರ'
ಗಾಂಧಿನಗರ, ಜನವರಿ 10: ಗುಜರಾತ್ ಅಂದರೆ ಗಾಂಧಿ, ವಲ್ಲಭ ಭಾಯ್ ಪಟೇಲ್ ಹುಟ್ಟಿದ ನಾಡು, ವ್ಯವಹಾರ-ವ್ಯಾಪಾರಗಳ ಭೂಮಿ ಎಂದು ಪ್ರಧಾನಿ ನರೇಂದ್ರ ಮೋದಿ ವೈಬ್ರಂಟ್ ಗುಜರಾತ್ ಸಮಾವೇಶದಲ್ಲಿ ಹೇಳಿದ ಮಾತುಗಳಿಗೆ ಭಾರಿ ಮೆಚ್ಚುಗೆ ವ್ಯಕ್ತವಾಯಿತು. ಈ ಸಮಾವೇಶದಲ್ಲಿ ಮೋದಿ ಅವರಾಡಿದ ಮಾತುಗಳ ಮುಖ್ಯಾಂಶಗಳು ಇಲ್ಲಿವೆ.

* 2003ರ ನಂತರ ನಡೆಯುತ್ತಿರುವ ಅತ್ಯಂತ ಯಶಸ್ವಿ ಸಮಾವೇಶ ಇದು
* ಭಾರತವು ಆಟೋ ಕೈಗಾರಿಕೆಯ ಮಾರಾಟ ಹಾಗೂ ಉತ್ಪಾದನೆ ದೃಷ್ಟಿಯಿಂದಲೂ ಪ್ರಮುಖ ಮಾರುಕಟ್ಟೆ
* ಬಂಡವಾಳ ವಾಪಸಾತಿ ರಿಟರ್ನ್ ಆನ್ ಇನ್ವೆಸ್ಟ್ ಮೆಂಟ್ ನಲ್ಲಿ ಭಾರತ ಎತ್ತರದ ಸ್ಥಾನದಲ್ಲಿದೆ
* ಸಮಾವೇಶದ ಆರಂಭದಿಂದಲೂ ಭಾಗವಹಿಸುತ್ತಿರುವ ಜಪಾನ್ ಹಾಗೂ ಕೆನಡಾ ದೇಶಗಳನ್ನು ವಿಶೇಷವಾಗಿ ಉಲ್ಲೇಖಿಸಬೇಕು
* ಗುಜರಾತ್-ಮಹಾತ್ಮ ಗಾಂಧಿ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಹುಟ್ಟಿದ ನಾಡು. ಜತೆಗೆ ವ್ಯವಹಾರ-ವ್ಯಾಪಾರಗಳ ನಾಡು
* ಭಾರತವು ಆರ್ ಅಂಡ್ ಡಿಗೆ ಉತ್ತಮ ದೇಶ. ಜಗತ್ತಿನಲ್ಲೇ ಎರಡನೇ ಅತಿ ಹೆಚ್ಚು ಸಂಖ್ಯೆಯ ಎಂಜಿನಿಯರ್ ಗಳು, ವಿಜ್ಞಾನಿಗಳು ಇರುವ ದೇಶ ಭಾರತ
* 2014-15ರಲ್ಲಿ ಜಾಗತಿಕ ಆರ್ಥಿಕತೆಗೆ ಭಾರತ ಶೇ 12.4ರಷ್ಟು ಕೊಡುಗೆ ನೀಡಿದೆ.
* ವಿದೇಶಿ ಬಂಡವಾಳ ಅತಿ ಹೆಚ್ಚು ಹರಿದುಬರುತ್ತಿರುವ ಹತ್ತು ದೇಶಗಳಲ್ಲಿ ಭಾರತವೂ ಒಂದು
* 2015-16ರಲ್ಲಿ ಉತ್ಪಾದನಾ ವಲಯ ಶೇ 9ರಷ್ಟು ಅಭಿವೃದ್ಧಿ ಕಂಡಿದೆ. ಉತ್ಪಾದನಾ ವಲಯದಲ್ಲಿ ನಾವೀಗ ಜಗತ್ತಿನಲ್ಲೇ ಆರನೇ ಸ್ಥಾನದಲ್ಲಿದ್ದೇವೆ.
* ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸುತ್ತದೆ. ಪ್ರತಿ ಭಾರತೀಯರಿಗೂ ಸ್ವಂತ ಸೂರು ದೊರೆಯುತ್ತದೆ. ಎಲ್ಲರಿಗೂ ಶುದ್ಧ ನೀರು ಹಾಗೂ ದಿನದ ಇಪ್ಪತ್ನಾಲ್ಕು ಗಂಟೆಯೂ ವಿದ್ಯುತ್, ವಿಶಾಲವಾದ ರಸ್ತೆಗಳು, ವೇಗದ ರೈಲು ದೊರೆಯುತ್ತದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications