Himachal Pradesh Election 2022 Winners : 40 ಸ್ಥಾನ ಪಡೆದು ಗೆದ್ದ ಬೀಗಿದ ಕಾಂಗ್ರೆಸ್: ECI
ಬೆಂಗಳೂರು, ಡಿಸೆಂಬರ್ 08: ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಭಾರಿ ಪೈಪೋಟಿಗೆ ಕಾರಣವಾಗಿದ್ದ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಒಟ್ಟು 68 ವಿಧಾನಸಭೆ ಕ್ಷೇತ್ರಗಳಲ್ಲಿ 40ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
ಇತ್ತ ಕಾಂಗ್ರೆಸ್ಗೆ ತೀವ್ರ ಪೈಪೋಟಿ ಒಡ್ಡಿದ್ದ ಬಿಜೆಪಿ ಕಡಿಮೆ ಅಂತರ ಅಂದರೆ 25ಕ್ಷೇತ್ರಗಳಲ್ಲಿ ಜಯ ಸಾಧಿಸಿ ಪರಾಭವಗೊಂಡಿದೆ ಎಂದು ಭಾರತೀಯ ಚುನಾವಣೆ ಆಯೋಗ ಅಧಿಕೃತಿವಾಗಿ ತಿಳಿಸಿದೆ.
ಹಿಮಾಚಲಯ ಪ್ರದೇಶದಲ್ಲಿ ಬಿಜೆಪಿ ಸೋಲಾಗಿದ್ದರು ಸಹ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿನ ಜನರು ಬಿಜೆಪಿಯನ್ನು ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಆಗಿಲ್ಲ ಅತ್ಯಂತ ಕಡಿಮೆ ಅಂತರದಲ್ಲಿ ಸೋತಿದ್ದೇವೆ ಎಂದಿದ್ದಾರೆ.

ಉಳಿದಂತೆ ಮೂರು ವಿಧಾನಸಭೆ ಕ್ಷೇತ್ರಗಳು ಪಕ್ಷೇತರ ಅಭ್ಯರ್ಥಿಗಳಿಗೆ ಪಾಲಾಗಿವೆ. ಗುಜರಾತಿನಲ್ಲಿ 17ಸ್ಥಾನ ಹೊಂದುವ ಮೂಲಕ ತೀವ್ರ ಹಿನ್ನೆಡೆ ಅನುಭವಿಸಿದ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಸಂಭ್ರಮಾಚರಣೆ ನಡೆಸಿದೆ. ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಪರಸ್ಪರ ಭಾರಿ ಪೈಪೊಟಿ ಎದುರಿಸಿವೆ. ಮತ ಎಣಿಕೆ ವೇಳೆ ಗುರುವಾರ ಮಧ್ಯಾಹ್ನದ ನಂತರ ಒಂದೇ ಒಂದೇ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದು ಗೋಚರಿಸುತ್ತಿದ್ದಂತೆ ಕೈ ನಾಯಕರು ಮೊಗದಲ್ಲಿ ಮಂದಹಾಸ ಮೂಡಿತ್ತು. ಪರಿಸ್ಪರ ಅಭಿನಂದನೆ ಹಂಚಿಕೊಂಡರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications