ಹಿಮಾಚಲ ಪ್ರದೇಶ ಚುನಾವಣಾ ಅಖಾಡದಲ್ಲಿ ಶತಕೋಟ್ಯಾಧಿಪತಿ ಸೌದಿ ಉದ್ಯಮಿ
ಶಿಮ್ಲಾ, ನವೆಂಬರ್ 2: ಮತದಾನದ ದಿನಾಂಕ ಸಮೀಪಿಸುತ್ತಿರುವಂತೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಅಖಾಡ ರಂಗೇರುತ್ತಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಕೆಸರೆರಚಾಟದ ಮಧ್ಯೆಯೂ ಒಂದಷ್ಟು ವಿಚಾರಗಳು ಜನರ ಗಮನ ಸೆಳೆಯುತ್ತಿವೆ.
ವಿಧಾನಸಭೆ ಚುನಾವಣೆಗೆ ಶತಕೋಟ್ಯಾಧಿಪತಿ ಉದ್ಯಮಿಯೊಬ್ಬರು ಸ್ಪರ್ಧಿಸಿದ್ದು ಜನರ ಕುತೂಹಲದ ಕಣ್ಣಿಗೆ ಆಹಾರವಾಗಿದ್ದಾರೆ. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಪ್ರಕಾಶ್ ರಾಣಾ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಕಾಶ್ ರಾಣಾ ಹುಟ್ಟು ಶ್ರೀಮಂತರಾಗಿದ್ದು ವಜ್ರದ ವ್ಯಾಪಾರ ಸೇರಿದಂತೆ ಹಲವು ಕಂಪನಿಗಳ ಒಡೆಯರಾಗಿದ್ದಾರೆ. ಚುನಾವಣೆಗೆ ಆರು ತಿಂಗಳು ಇರುವಾಗಲೇ ಭಾರತಕ್ಕೆ ಬಂದಿರುವ ರಾಣಾ ಮಂಡಿ ಜಿಲ್ಲಯ ಜೋಗಿಂದರ್ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಗ್ಯಾಸ್ ಸಿಲಿಂಡರ್ ಅವರ ಚುನಾವಣಾ ಗುರುತಾಗಿದ್ದು, ಸಿಲಿಂಡರ್ ತೋರಿಸಿ ಮತಯಾಚನೆಯಲ್ಲಿ ತೊಡಗಿಸಿದ್ದಾರೆ.
ತಮ್ಮ ಚುನಾವಣಾ ಸ್ಪರ್ಧೆಯ ಸಂಬಂಧ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ರಾಣಾ, ಜನರ ಸೇವೆ ಮಾಡಬೇಕು ಎಂಬುದು ನಮ್ಮ ತಂದೆಯವರ ಕನಸಾಗಿತ್ತು. ನನ್ನ ಲಾಭಾಂಶದಲ್ಲಿ ಪ್ರತೀ ವರ್ಷ ಶೇ.10 ರಷ್ಟು ಹಣವನ್ನು ಜನರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದೇನೆ. ಈಗ ಜನ ಸೇವೆ ಮಾಡಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ," ಎಂದು ಹೇಳಿದ್ದಾರೆ.
ಇದೇ ನವೆಂಬರ್ 9ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ. ಶಿಮ್ಲಾ, ನವೆಂಬರ್ 2: ಮತದಾನದ ದಿನಾಂಕ ಸಮೀಪಿಸುತ್ತಿರುವಂತೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಅಖಾಡ ರಂಗೇರುತ್ತಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಕೆಸರೆರಚಾಟದ ಮಧ್ಯೆಯೂ ಒಂದಷ್ಟು ವಿಚಾರಗಳು ಜನರ ಗಮನ ಸೆಳೆಯುತ್ತಿವೆ.

ವಿಧಾನಸಭೆ ಚುನಾವಣೆಗೆ ಶತಕೋಟ್ಯಾಧಿಪತಿ ಉದ್ಯಮಿಯೊಬ್ಬರು ಸ್ಪರ್ಧಿಸಿದ್ದು ಜನರ ಕುತೂಹಲದ ಕಣ್ಣಿಗೆ ಆಹಾರವಾಗಿದ್ದಾರೆ. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಪ್ರಕಾಶ್ ರಾಣಾ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಕಾಶ್ ರಾಣಾ ಹುಟ್ಟು ಶ್ರೀಮಂತರಾಗಿದ್ದು ವಜ್ರದ ವ್ಯಾಪಾರ ಸೇರಿದಂತೆ ಹಲವು ಕಂಪನಿಗಳ ಒಡೆಯರಾಗಿದ್ದಾರೆ. ಚುನಾವಣೆಗೆ ಆರು ತಿಂಗಳು ಇರುವಾಗಲೇ ಭಾರತಕ್ಕೆ ಬಂದಿರುವ ರಾಣಾ ಮಂಡಿ ಜಿಲ್ಲಯ ಜೋಗಿಂದರ್ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಗ್ಯಾಸ್ ಸಿಲಿಂಡರ್ ಅವರ ಚುನಾವಣಾ ಗುರುತಾಗಿದ್ದು, ಸಿಲಿಂಡರ್ ತೋರಿಸಿ ಮತಯಾಚನೆಯಲ್ಲಿ ತೊಡಗಿಸಿದ್ದಾರೆ.
ತಮ್ಮ ಚುನಾವಣಾ ಸ್ಪರ್ಧೆಯ ಸಂಬಂಧ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ರಾಣಾ, ಜನರ ಸೇವೆ ಮಾಡಬೇಕು ಎಂಬುದು ನಮ್ಮ ತಂದೆಯವರ ಕನಸಾಗಿತ್ತು. ನನ್ನ ಲಾಭಾಂಶದಲ್ಲಿ ಪ್ರತೀ ವರ್ಷ ಶೇ.10 ರಷ್ಟು ಹಣವನ್ನು ಜನರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದೇನೆ. ಈಗ ಜನ ಸೇವೆ ಮಾಡಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ," ಎಂದು ಹೇಳಿದ್ದಾರೆ.
ಇದೇ ನವೆಂಬರ್ 9ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications