ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಮಡಿದವರ ಹೆಸರು
ಈ ಅಪಘಾತದಲ್ಲಿ ಮತೃರಾದವರ ಕುಟುಂಬದವರಿಗೆ 2 ಲಕ್ಷ ರು. ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ. ಹಾಗೆಯೆ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರು. ಮತ್ತು ಸಣ್ಣಪುಟ್ಟ ಗಾಯಾಳಗಳಿಗೆ 25 ಸಾವಿರ ರು. ಪರಿಹಾರ ಘೋಷಿಸಲಾಗಿದೆ.
ಕುನೇರು (ಆಂಧ್ರಪ್ರದೇಶ), ಜನವರಿ 22 : ಆಂಧ್ರದ ಕುನೇರು ಬಳಿ ಜಗದಲಪುರ-ಭುವನೇಶ್ವರ ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಶನಿವಾರ ರಾತ್ರಿ 11 ಗಂಟೆಗೆ ಅಪಘಾತಕ್ಕೀಡಾಗಿದ್ದು, ಕನಿಷ್ಠ 23 ಜನರು ಸಾವಿಗೀಡಾಗಿದ್ದಾರೆ.

18448 ಜಗದಲಪುರ-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ಕುನೇರು ರೈಲು ನಿಲ್ದಾಣದ ಬಳಿ ಹಳಿ ತಪ್ಪಿದೆ. ಇಂಜಿನ್, ಲಗ್ಗೇಜ್ ವ್ಯಾನ್, ಎರಡು ಜನರಲ್ ಬೋಗಿ, ಎರಡು ಸ್ಲೀಪರ್ ಬೋಗಿ, ಒಂದು ಎಸಿ ತ್ರಿ ಟಯರ್ ಕೋಚ್ ಮತ್ತು ಎರಡು ಎಸಿ ಟು ಟಯರ್ ಕೋಚ್ ಗಳು ಹಳಿ ತಪ್ಪಿವೆ.
ಆರಂಭದಲ್ಲಿ ಹನ್ನೆರಡು ಪ್ರಯಾಣಿಕರು ಮೃತರಾಗಿದ್ದಾರೆ ಎಂಬ ಮಾಹಿತಿ ಪೂರ್ವ ಕರಾವಳಿ ರೈಲ್ವೆ ಇಲಾಖೆಯ ವಕ್ತಾರರು ಹೇಳಿಕೆ ನೀಡಿದ್ದರು. ಆದರೆ, ಮೃತರ ಸಂಖ್ಯೆ ಹೆಚ್ಚಾಗುತ್ತಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಇನ್ನೂ ಹಲವರು ರೈಲಿನಡಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
8/Helpline numbers at khurda control: 0674 2490670. Bhubaneswar station: 06742543360.Behrampur station:06802229632
— Ministry of Railways (@RailMinIndia) January 21, 2017
ಅಪಘಾತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಸ್ವತಃ ರಕ್ಷಣಾ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ಮೃತರ ಕುಟುಂಬಕ್ಕೆ 2 ಲಕ್ಷ ರು. : ಈ ಅಪಘಾತದಲ್ಲಿ ಮತೃರಾದವರ ಕುಟುಂಬದವರಿಗೆ 2 ಲಕ್ಷ ರು. ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ. ಹಾಗೆಯೆ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರು. ಮತ್ತು ಸಣ್ಣಪುಟ್ಟ ಗಾಯಾಳಗಳಿಗೆ 25 ಸಾವಿರ ರು. ಪರಿಹಾರ ಘೋಷಿಸಲಾಗಿದೆ.
ಉಗ್ರರ ಕೈವಾಡದ ಶಂಕೆ : ಈ ದುರಂತದ ಹಿಂದೆ ಯಾವುದಾದರೂ ಉಗ್ರ ಸಂಘಟನೆಯ ಕೈವಾಡ ಇರಬಹುದಾ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ರೈಲ್ವೆ ಇಲಾಖೆಯ ರಕ್ಷಣಾ ಘಟಕ ಈ ತನಿಖೆಯ ನೇತೃತ್ವ ವಹಿಸಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications