ಜಗದಲಪುರ-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ದುರಂತ: ಸಹಾಯವಾಣಿ ಸಂಖ್ಯೆಗಳು
ಜಗದಲಪುರ-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಸಾವನ್ನಪ್ಪಿರುವ ಸಂಖ್ಯೆ ಏರುತ್ತಲೇ ಇದೆ. ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ಆ ಸಂಖ್ಯೆಗಳು ಇಲ್ಲಿವೆ.
ಕುನೇರು (ಆಂಧ್ರಪ್ರದೇಶ), ಜನವರಿ 22 : ಆಂಧ್ರದ ಕುನೇರು ಬಳಿ ಜಗದಲಪುರ-ಭುವನೇಶ್ವರ ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಶನಿವಾರ ರಾತ್ರಿ 11 ಗಂಟೆಗೆ ಹಳಿ ತಪ್ಪಿದ ಪರಿಣಾಮ ಸಾವನ್ನಪ್ಪಿರುವ ಸಂಖ್ಯೆ ಏರುತ್ತಲೇ ಇದೆ.
ಘಟನಾ ಸ್ಥಳಕ್ಕೆ ಮೃತರ ಕುಟುಂಬಸ್ಥರು ಆಗಮಿಸಿ ಕಣ್ಣೀರಿಡುತ್ತಿದ್ದಾರೆ. ಹಲವು ಬೋಗಿಗಳು ತೀವ್ರವಾಗಿ ಜಖಂ ಆಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ನಡುವೆ ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ 32 ಜನರು ಸಾವಿಗೀಡಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ವರದಿಯಾಗಿದೆ.[ಹಳಿತಪ್ಪಿದ ಹಿರಾಖಂಡ್ ಎಕ್ಸ್ ಪ್ರೆಸ್ : 23ಕ್ಕೂ ಹೆಚ್ಚು ಜನರ ದುರ್ಮರಣ]

ರೈಲು ದುರಂತ: ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ. ರಾಯಘಡ- ಬಿಎಸ್ ಎನ್ ಎಲ್: 06856-223400, 06856-223500, ಬಿಎಸ್ ಎನ್ ಎಲ್ ಮೊಬೈಲ್ ಸಂಖ್ಯೆ: 09439741181, 09439741071, ಏರ್ಟೆಲ್: 07681878777.
ವಿಜಯನಗರಂ-83331, 83332, 83333, 83334,ಬಿಎಸ್ ಎನ್ ಎಲ್: 08922-221202, 08922-221206, ವಿಶಾಖಪಟ್ಟಣಂ - 83003, 83005, 83006, ಬಿಎಸ್ ಎನ್ ಎಲ್: 0891-2746344, 0891-2746330, ಕುರ್ದಾ ನಿಯಂತ್ರಣ ಕೇಂದ್ರ- 0674 2490670, ಭುವನೇಶ್ವರ ನಿಲ್ದಾಣ-06742543360, ಬೆಹ್ರಾಮ್ ಪುರ್ ರೈಲು ನಿಲ್ದಾಣ-06802229632.
18448 ಜಗದಲಪುರ-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ಕುನೇರು ರೈಲು ನಿಲ್ದಾಣದ ಬಳಿ ಹಳಿ ತಪ್ಪಿದೆ. ಇಂಜಿನ್, ಲಗ್ಗೇಜ್ ವ್ಯಾನ್, ಎರಡು ಜನರಲ್ ಬೋಗಿ, ಎರಡು ಸ್ಲೀಪರ್ ಬೋಗಿ, ಒಂದು ಎಸಿ ತ್ರಿ ಟಯರ್ ಕೋಚ್ ಮತ್ತು ಎರಡು ಎಸಿ ಟು ಟಯರ್ ಕೋಚ್ ಗಳು ಹಳಿ ತಪ್ಪಿವೆ.
-
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications