ಕೇರಳ ಚುನಾವಣೆ: ಸ್ಕ್ರೀನಿಂಗ್ ಸಮಿತಿಗೆ ಎಚ್ಕೆ ಪಾಟೀಲ್ ಅಧ್ಯಕ್ಷ
ನವದೆಹಲಿ, ಮಾರ್ಚ್ 2: ಕೇರಳ ವಿಧಾನಸಭೆ ಚುನಾವಣೆ 2021ಕ್ಕಾಗಿ ಕಾಂಗ್ರೆಸ್ನ ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕದ ಮಾಜಿ ಸಚಿವ ಎಚ್ಕೆ ಪಾಟೀಲ್ ಅವರನ್ನು ನೇಮಿಸಲಾಗಿದೆ. ಎಚ್ಕೆ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಈ ಆದೇಶವು ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ದುಡ್ಡಿಲ್ಲಾ ಶ್ರೀಧರ್ ಬಾಬು ಮತ್ತು ಪ್ರಣತಿ ಶಿಂಧೆ ಅವರು ಸಮಿತಿಯ ಸದಸ್ಯರಾಗಿರಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ತಾರೀಖ್ ಅನ್ವರ್, ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್, ಸಿಎಲ್ಪಿ ಮುಖಂಡ ರಮೇಶ್ ಚೆನ್ನಿತ್ತಲ, ಕೇರಳ ಪಿಸಿಸಿಯ ಚುನಾವಣಾ ನಿರ್ವಹಣೆ ಮತ್ತು ಕಾರ್ಯತಂತ್ರ ಸಮಿತಿ ಅಧ್ಯಕ್ಷ ಊಮ್ಮನ್ ಚಾಂಡಿ ಹಾಗೂ ಕೇರಳದ ಎಐಸಿಸಿ ಉಸ್ತುವಾರಿಗಳು ಇದರ ಪದನಿಮಿತ್ತ ಸದಸ್ಯರಾಗಿರಲಿದ್ದಾರೆ.
ಹಾಗೆಯೇ ತಮಿಳುನಾಡು ಮತ್ತು ಪುದುಚೆರಿ ಚುನಾವಣೆಗೆ ಸ್ಕ್ರೀನಿಂಗ್ ಸಮಿತಿಯನ್ನು ಕೂಡ ರಚನೆ ಮಾಡಿದ್ದು, ಇದಕ್ಕೆ ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅಧ್ಯಕ್ಷರಾಗಿದ್ದಾರೆ. ಫ್ರಾನ್ಸಿಸ್ಕೋ ಸರ್ದಿನ್ಹಾ ಮತ್ತು ಕೊಡಿಕ್ಕುನಿಲ್ ಸುರೇಶ್ ಸದಸ್ಯರಾಗಿದ್ದಾರೆ.

ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್, ಪಿಸಿಸಿ ಅಧ್ಯಕ್ಷ ಕೆಎಸ್ ಅಳಗಿರಿ, ಎವಿ ಸುಬ್ರಮಣಿಯನ್, ಕೆಆರ್ ರಾಮಸ್ವಾಮಿ, ವಿ. ನಾರಾಯಣಸ್ವಾಮಿ ಇದರ ಪದನಿಮಿತ್ತ ಸದಸ್ಯರಾಗಿದ್ದಾರೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications